Tuesday, August 11, 2026
Tuesday, August 11, 2026

Tungabhadra Dam ಕಲುಷಿತ ಕುಡಿಯುವ ನೀರು: ತಕ್ಷಣ ಶುದ್ಧೀಕರಿಸಿದ ನೀರು ಪೂರೈಕೆಗೆ ಒತ್ತಾಯ

Date:

Tungabhadra Dam ಶಿವಮೊಗ್ಗ ನಗರದಲ್ಲಿ ಕೆಲ ದಿನಗಳಿಂದ ಮಣ್ಣು ಮಿಶ್ರಿತ ಕಲುಷಿತ ನೀರು, ಪೂರೈಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಸಾರ್ವಜನಿಕರಿಗೆ ತುಂಬಾ ನೀರಿನ ಸಮಸ್ಯೆಯನ್ನು ಉಂಟು ಮಾಡಿರುವ ಬಾರಿ ಮಳೆ ಕಾರಣದಿಂದ ತುಂಗಾ ಜಲಾಶಯದಲ್ಲಿ ಅಪಾರ ಪ್ರಮಾಣದ ಮಣ್ಣು ಮಿಶ್ರಿತ ನೀರು ಸಂಗ್ರಹವಾಗಿದ್ದು ನವರಾತ್ರಿ ಹಬ್ಬದ ಸಂದರ್ಭದಲ್ಲಿ ಕಲುಷಿತ ಕುಡಿಯುವ ನೀರು ಪೂರೈಕೆಯಾಗಿದ್ದಕ್ಕೆ ನಾಗರೀಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.
ಸಾರ್ವಜನಿಕರು ಈ ನೀರು ಸೇವನೆಯಿಂದ ಆರೋಗ್ಯದ ಮೇಲೆ ಪರಿಣಾಮ ಬೀರಿದ್ದು ಜ್ವರ ಜಾಂಡಿಸ್ ಇತರೆ ಆರೋಗ್ಯದ ಮೇಲೆ ಪರಿಣಾಮ ಬೀರಿದ್ದು ನೀರಿನ ಪ್ರಯೋಗಶಾಲೆ, ಶುದ್ಧೀಕರಣ ಘಟಕದ ಸಮಸ್ಯೆ ಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು

Tungabhadra Dam ನೀರಿನಲ್ಲಿ ಟಾರ್ಬಿಡಿಟಿ ಪ್ರಮಾಣ ಹೆಚ್ಚಾಗಿದೆ ಶುದ್ಧೀಕರಣದ ಹೊರತಾಗಿಯೂ ಟಾರ್ಬಿಡಿಟಿ ಪ್ರಮಾಣ ಕಡಿಮೆಯಾಗುತ್ತಿಲ್ಲ ಇದರಿಂದ ಕೆಂಪು ಬಣ್ಣದ ನೀರು ಪೂರೈಕೆಯಾಗುತ್ತಿದ್ದು ಈಗಾಗಲೇ 150ಕ್ಕೂ ಹೆಚ್ಚು ಕಾರ್ಮಿಕರನ್ನು ಬಳಸಿಕೊಂಡು ಶುದ್ಧೀಕರಣ ಕಾರ್ಯ ಮಾಡುತ್ತಿದ್ದೇವೆ ಎಂದು ಅಧಿಕಾರಿಗಳು ಹೇಳಿದರು,

ಪಾಲಿಕೆ ಮಾಜಿ ಸದಸ್ಯರಾದ ಹೆಚ್ ಸಿ ಯೋಗೇಶ್, ಕೆ ರಂಗನಾಥ್ ಶಿವಕುಮಾರ್ ಕಲೀಂಪಾಶ ರವರು ತಕ್ಷಣ ಶುದ್ಧ ಕುಡಿಯುವ ನೀರು ಪೂರೈಕೆಗೆ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಮುಂದೆ ಯಾವುದೇ ರೀತಿ ಭೂಕುಸಿತ ಆಗದಂತೆ ಮುನ್ನೆಚ್ಚರಿಕೆ ವಹಿಸಿ- ಸಚಿವ ಮಧು ಬಂಗಾರಪ್ಪ

Madhu Bangarappa ಇತ್ತೀಚಿಗೆ ಬಿದ್ದ ಭಾರಿ ಮಳೆಯಿಂದಾಗಿ ತೀರ್ಥಹಳ್ಳಿಯ ಗಾಂಧಿನಗರದಲ್ಲಿ ನಡುರಾತ್ರಿ...

Madhu Bangarappa ತೀರ್ಥಹಳ್ಳಿ ಬಳಿ ಗುಡ್ಡ ಕುಸಿತದಿಂದ ಸಾವಿನ ಅವಘಡ: ಸಚಿವ ಮಧು ಬಂಗಾರಪ್ಪ ಮೌಖಿಕ ಪರಿಶೀಲನೆ, ಪರಿಹಾರಕ್ಕೆ ಶೀಘ್ರ ಕ್ರಮ

Madhu Bangarappa ತೀರ್ಥಹಳ್ಳಿಯಲ್ಲಿ ಭೂಕುಸಿತದಿಂದ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ...

Madhu Bangarappa ಗ್ರಾಮೀಣರಲ್ಲಿ ವಿಬಿ-ಜಿ ರಾಮ್ ಜಿ ಯೋಜನೆ ಬಗ್ಗೆ ಮನವರಿಕೆ ಮಾಡಿ, ಹೆಚ್ಚಿನ ಜನಕ್ಕೆ ಕೆಲಸ ನೀಡಿ- ಮಧು ಬಂಗಾರಪ್ಪ

Madhu Bangarappa ಬರಗಾಲದ ಹಿನ್ನೆಲೆಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಗ್ರಾಮೀಣ...