Thursday, March 19, 2026
Thursday, March 19, 2026

Tungabhadra Dam ನಿರ್ಮಲ ತುಂಗಭದ್ರಾ ಅಭಿಯಾನ.ಸಚಿವ ಮಧು ಅವರೊಂದಿಗೆ ಶಾಸಕ ಚೆನ್ನಿ ಚರ್ಚೆ

Date:

Tungabhadra Dam “ನಿರ್ಮಲ ತುಂಗಭದ್ರ ಅಭಿಯಾನ” ದ ಮೂಲಕ ಶೃಂಗೇರಿಯಿಂದ ಕಿಷ್ಕಿಂಧೆ ತನಕ ನದಿಗಳ ಶುಧ್ಧತೆ ಮತ್ತು ಪಾವಿತ್ಯತೆ ಕಾಪಾಡಲು ನಿಟ್ಟಿನಲ್ಲಿ ಇದೇ ನವಂಬರ್ 6 ರಿಂದ 14ರವರೆಗೆ ಹಮ್ಮಿಕೊಂಡಿರುವ “ಬೃಹತ್ ಜಲಜಾಗೃತಿ-ಜನಜಾಗೃತಿ ಪಾದಯಾತ್ರೆ”ಯ ಪೂರ್ವಭಾವಿ ಸಿದ್ಧತಾ ಭಾಗವಾಗಿ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಅವರನ್ನು ಪರ್ಯಾವರಣ ಟ್ರಸ್ಟ್ ನ ಸದಸ್ಯರೊಂದಿಗೆ ಶಿವಮೊಗ್ಗ ನಗರ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ಭೇಟಿ ಮಾಡಿ, ಕಾರ್ಯಕ್ರಮದ ರೂಪರೇಷೆಗಳ ಬಗ್ಗೆ ಚರ್ಚಿಸಿದರು.

Tungabhadra Dam ತುಂಗಭದ್ರ ನದಿಗಳ ಪಾವಿತ್ರತೆಯನ್ನು ಕಾಪಾಡಲು, ಸಾರ್ವಜನಿಕರಲ್ಲಿ ಜಲ ಜಾಗೃತಿ ಹಾಗೂ ಸ್ವಚ್ಛತಾ ಜಾಗೃತಿಯ ಮೂಡಿಸುವ ಮುಖ್ಯ ಧ್ಯೇಯದೊಂದಿಗೆ ಹಾಗೂ ನದಿಗಳಲ್ಲಿ ನೀರಿನ ಹರಿವು ಸದಾ ಇರುವಂತೆ ಮಾಡಲು ಜಲನಯನ ಪ್ರದೇಶ ಅಭಿವೃದ್ಧಿ ಯೋಜನೆಗಳನ್ನು ರೂಪಿಸುವಲ್ಲಿ ಈ ಕಾರ್ಯಕ್ರಮ ಅತ್ಯಂತ ಮಹತ್ವ ಪಡೆದಿರುವುದರಿಂದ ಈ ಪಾದಯಾತ್ರೆಯನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಅನೇಕ ವಿಚಾರ ವಿನಿಮಯಗಳನ್ನು ಮಾಡಿಕೊಂಡರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...