Thursday, June 18, 2026
Thursday, June 18, 2026

Tungabhadra Dam ನಿರ್ಮಲ ತುಂಗಭದ್ರಾ ಅಭಿಯಾನ.ಸಚಿವ ಮಧು ಅವರೊಂದಿಗೆ ಶಾಸಕ ಚೆನ್ನಿ ಚರ್ಚೆ

Date:

Tungabhadra Dam “ನಿರ್ಮಲ ತುಂಗಭದ್ರ ಅಭಿಯಾನ” ದ ಮೂಲಕ ಶೃಂಗೇರಿಯಿಂದ ಕಿಷ್ಕಿಂಧೆ ತನಕ ನದಿಗಳ ಶುಧ್ಧತೆ ಮತ್ತು ಪಾವಿತ್ಯತೆ ಕಾಪಾಡಲು ನಿಟ್ಟಿನಲ್ಲಿ ಇದೇ ನವಂಬರ್ 6 ರಿಂದ 14ರವರೆಗೆ ಹಮ್ಮಿಕೊಂಡಿರುವ “ಬೃಹತ್ ಜಲಜಾಗೃತಿ-ಜನಜಾಗೃತಿ ಪಾದಯಾತ್ರೆ”ಯ ಪೂರ್ವಭಾವಿ ಸಿದ್ಧತಾ ಭಾಗವಾಗಿ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಅವರನ್ನು ಪರ್ಯಾವರಣ ಟ್ರಸ್ಟ್ ನ ಸದಸ್ಯರೊಂದಿಗೆ ಶಿವಮೊಗ್ಗ ನಗರ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ಭೇಟಿ ಮಾಡಿ, ಕಾರ್ಯಕ್ರಮದ ರೂಪರೇಷೆಗಳ ಬಗ್ಗೆ ಚರ್ಚಿಸಿದರು.

Tungabhadra Dam ತುಂಗಭದ್ರ ನದಿಗಳ ಪಾವಿತ್ರತೆಯನ್ನು ಕಾಪಾಡಲು, ಸಾರ್ವಜನಿಕರಲ್ಲಿ ಜಲ ಜಾಗೃತಿ ಹಾಗೂ ಸ್ವಚ್ಛತಾ ಜಾಗೃತಿಯ ಮೂಡಿಸುವ ಮುಖ್ಯ ಧ್ಯೇಯದೊಂದಿಗೆ ಹಾಗೂ ನದಿಗಳಲ್ಲಿ ನೀರಿನ ಹರಿವು ಸದಾ ಇರುವಂತೆ ಮಾಡಲು ಜಲನಯನ ಪ್ರದೇಶ ಅಭಿವೃದ್ಧಿ ಯೋಜನೆಗಳನ್ನು ರೂಪಿಸುವಲ್ಲಿ ಈ ಕಾರ್ಯಕ್ರಮ ಅತ್ಯಂತ ಮಹತ್ವ ಪಡೆದಿರುವುದರಿಂದ ಈ ಪಾದಯಾತ್ರೆಯನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಅನೇಕ ವಿಚಾರ ವಿನಿಮಯಗಳನ್ನು ಮಾಡಿಕೊಂಡರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...