Friday, August 14, 2026
Friday, August 14, 2026

Thirthahalli News ಮನೆಯಲ್ಲಿ ಹೂತಿಟ್ಟ ಕಳ್ಳತನದ ಚಿನ್ನ. ಆರೋಪಿ ಮಾಲು ಸಹಿತ ಬಂಧನ

Date:

Thirthahalli News ತೀರ್ಥಹಳ್ಳಿ ಹಲವಾರು ಅಪರಾಧಗಳಲ್ಲಿ ಭಾಗಿಯಾಗಿ ಹಾಗೆಯೇ ಬೆಂಗಳೂರಿನಲ್ಲಿ ಚಿನ್ನವನ್ನು ಕದ್ದು ತೀರ್ಥಹಳ್ಳಿ ಯಲ್ಲಿ ತಂದಿಟ್ಟಿದ್ದ ಆರೋಪಿಯನ್ನು ಮಾಗಡಿ ಪೊಲೀಸರು ತೀರ್ಥಹಳ್ಳಿಗೆ ಕರೆ ತಂದಿದ್ದ ಘಟನೆ ನಡೆದಿದೆ.
ಹಮೀದ್ ಹಂಜ ಎಂಬ ಆರೋಪಿ ಬೆಂಗಳೂರಿನ ಮಾಗಡಿಯಲ್ಲಿ ಕಳ್ಳತನ ಮಾಡಿ ತೀರ್ಥಹಳ್ಳಿಯ ಬೆಟ್ಟಮಕ್ಕಿಯಲ್ಲಿರುವ ತಮ್ಮ ಮನೆಯಲ್ಲಿ ತಂದು ಹೂತಿಟ್ಟಿದ್ದ. ಆರೋಪಿಯನ್ನು ಕರೆ ತಂದಿದ್ದ ಮಾಗಡಿ ಪೊಲೀಸರು ಸುಮಾರು 1ಕೆಜಿಗೂ ಜಾಸ್ತಿ ಆಗುವಷ್ಟು ಚಿನ್ನವನ್ನು ವಶ ಪಡಿಸಿಕೊಂಡಿದ್ದಾರೆ.

Thirthahalli News ಮೂಲತಃ ಆಗುಂಬೆ ಸಮೀಪದ ಗುಡ್ಡೇಕೇರಿಯವನಾದ ಹಂಜನ ಮೇಲೆ 70 ರಿಂದ 80 ಕ್ಕೂ ಹೆಚ್ಚು ಕೇಸ್ ಗಳಿದ್ದು ಆಗುಂಬೆ ಸಮೀಪದಲ್ಲಿ ನಡೆದಿದ್ದ ಹೊಸಳ್ಳಿ ವೆಂಕಟೇಶ್ ಕೊಲೆ ಪ್ರಕರಣದಲ್ಲೂ ಹಂಜ ಭಾಗಿಯಾಗಿದ್ದ.
ಕೊಲೆ, ವಸೂಲಿ, ವಂಚನೆ ಪ್ರಕರಣಗಳಲ್ಲಿ ಈತ ಭಾಗಿಯಾಗಿರುವುದು ತಿಳಿದು ಬಂದಿದೆ. ಹಲವಾರು ಕೇಸ್ ನಲ್ಲಿ ಭಾಗಿಯಾದ್ದ ಹಂಜ ಈಗ ಮಾಗಡಿ ಪೊಲೀಸ್ ಅತಿಥಿಯಾಗಿದ್ದಾನೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...