Monday, June 16, 2025
Monday, June 16, 2025

Shivamogga Police ವಿದ್ಯುತ್ ಶಾಕ್ ತಗುಲಿ ಕಟ್ಟಡ ಕಾರ್ಮಿಕ ಸಾವು

Date:

Shivamogga Police ಆನಂದಪುರ ಸಮೀಪದ ಮಲಂದೂರಿನಲ್ಲಿ ಕಟ್ಟಡದ ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ.

Shivamogga Police ಶಿವಮೊಗ್ಗ ಪಟ್ಟಣದ ನಿವಾಸಿ ಕೃಷ್ಣಮೂರ್ತಿ (46) ಸಾವಿಗೀಡಾದವರು. ತಕ್ಷಣ ಅವರನ್ನು ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿತ್ತು. ಮಾರ್ಗ ಮಧ್ಯೆ ಅಸುನೀಗಿದ್ದಾರೆ.
ವರ್ಕ್ ಶಾಪ್ ನೌಕರ ಮಲಂದೂರಿನ ಸಂತೋಷ್ ರವರು ಕಟ್ಟಡವೊಂದರಲ್ಲಿ ವಿದ್ಯುತ್ ಕೆಲಸ ಮಾಡುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಅವರಿಗೆ ವಿದ್ಯುತ್ ಶಾಕ್‌ ಹೊಡೆದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Friends Health Care Center ಜೂ.18 ರಂದು ಉಚಿತ ಮಧುಮೇಹ ಮತ್ತು ರಕ್ತದೊತ್ತಡ ತಪಾಸಣಾ ಶಿಬಿರ

Friends Health Care Center ಫ್ರೆಂಡ್ಸ್ ಹೆಲ್ತ್ ಕೇರ್ ಸೆಂಟರ್ ಸುದೇನು...