Thursday, February 5, 2026
Thursday, February 5, 2026

S.N.Chennabasappa ಜಲಶುದ್ಧೀಕರಣ ಘಟಕಕ್ಕೆ ಶಾಸಕ ಚೆನ್ನಿ ದಿಢೀರ್ ಭೇಟಿ, ಪರಿಶೀಲನೆ ತುರ್ತು ಕ್ರಮ ಕೈಗೊಳ್ಳಲು ಸಿಬ್ಬಂದಿಗೆ ಸೂಚನೆ

Date:

S.N.Chennabasappa ಶುದ್ಧ ಕುಡಿಯುವ ನೀರಿನ ಸರಬರಾಜಿಗೆ ಸಂಬಂಧಿಸಿದಂತೆ ಶಿವಮೊಗ್ಗ ನಗರಕ್ಕೆ ನೀರು ಸರಬರಾಜು ಮಾಡುತ್ತಿರುವ ನ್ಯೂ ಮಂಡ್ಲಿಯ ಕೃಷ್ಣರಾಜೇಂದ್ರ ವಾಟರ್ ಪಂಪ್ ಹೌಸ್ ಗೆ ಶಿವಮೊಗ್ಗ ನಗರ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಮತ್ತೊಮ್ಮೆ ದಿಢೀರ್ ಭೇಟಿ ನೀಡಿ, ವಾಸ್ತವಿಕ ಪರಿಸ್ಥಿತಿಯನ್ನು ಪರಿಶೀಲನೆ ನಡೆಸಲಾಯಿತು.

S.N.Chennabasappa ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಈಗಾಗಲೇ ಅನೇಕ ಕ್ರಮಗಳನ್ನು ಕೈಗೊಂಡಿದ್ದು, ತಕ್ಷಣದಲ್ಲಿ ಎದುರಾಗುತ್ತಿರುವ ಸಮಸ್ಯೆಗಳನ್ನು ಗಮನದಲ್ಲಿರಿಸಿಕೊಂಡು, ಶುದ್ಧ ನೀರಿನ ಪೂರೈಕೆಗೆ ಅಗತ್ಯವಾದ ತುರ್ತು ಕ್ರಮಗಳನ್ನು ಕೈಗೊಳ್ಳುವಂತೆ ನಿರ್ದೇಶನ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Narayana Super Specialty Hospital ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೂಳೆ ಸಾಂದ್ರತೆ ಉಚಿತ ತಪಾಸಣೆ ಶಿಬಿರ

Narayana Super Specialty Hospital ಸಾರ್ವಜನಿಕರಲ್ಲಿ ಮೂಳೆ ಆರೋಗ್ಯದ ಬಗ್ಗೆ ಜಾಗೃತಿ...