Monday, December 15, 2025
Monday, December 15, 2025

Shivamogga Karnataka ಅಕ್ಟೋಬರ್ 28 . ಶಿವಮೊಗ್ಗ ಕರ್ನಾಟಕ. ಸಂಘದಲ್ಲಿ “ತಿಂಗಳ ಅತಿಥಿ”ಯಾಗಿ ಕಾದಂಬರಿಕಾರ ಎಂ.ಅರ್.ದತ್ತಾತ್ರಿ

Date:

Shivamogga Karnataka ಅ. 28ರ ಸೋಮವಾರ, ಸಂಜೆ 5:30ಕ್ಕೆ ಕರ್ನಾಟಕ ಸಂಘ ಭವನದಲ್ಲಿ ಕವಿ, ಕಾದಂಬರಿಕಾರ, ಅಂಕಣಕಾರ ಹಾಗೂ ಅನುವಾದಕ ಬೆಂಗಳೂರಿನ ಎಂ.ಆರ್. ದತ್ತಾತ್ರಿ ಅವರೊಡನೆ ತಿಂಗಳ ಅತಿಥಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಪ್ರೊ. ಹೆಚ್.ಆರ್. ಶಂಕರನಾರಾಯಣಶಾಸ್ತ್ರಿ ವಹಿಸುವರು. ದತ್ತಾತ್ರಿ ಅವರು ‘ ತಂತ್ರಜ್ಞಾನ ಯುಗದಲ್ಲಿ ಕಾದಂಬರಿ ಬರವಣಿಗೆ ಮತ್ತು ಓದು’ ವಿಷಯದ ಕುರಿತು ಮಾತನಾಡಲಿದ್ದಾರೆ.

Shivamogga Karnataka ದತ್ತಾತ್ರಿ ವೃತ್ತಿಯಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆದರೂ, ಪ್ರವೃತ್ತಿಯಲ್ಲಿ ಈ ಕಾಲಮಾನದ ಬಹು ಚರ್ಚಿತ ಕನ್ನಡ ಬರಹಗಾರ. ಅಂಕಣ, ಕವನ, ಅನುವಾದ, ಕಾದಂಬರಿ ಹೀಗೆ ಹಲವು ಆಯಾಮಗಳಲ್ಲಿ ಅವರ ಸಾಹಿತ್ಯ ಕೃಷಿಯ ವಿಸ್ತಾರವಿದೆ. ವೃತ್ತಿಯ ನಿಮಿತ್ತ ಹಲವು ದೇಶ-ವಿದೇಶಗಳಲ್ಲಿ ಕಾರ್ಯ ನಿರ್ವಹಿಸಿದ ಅವರ ಜೀವನಾನುಭವ, ಮನು? ಜೀವನದ ಆಧ್ಯಾತ್ಮಿಕ ಮೌಲ್ಯಗಳು ಅವರ ಕಾದಂಬರಿಯಲ್ಲಿ ಕಾಣಸಿಗುತ್ತದೆ.

ಕರ್ನಾಟಕ ಸಂಘ ಇವರ ಬರಹದ ಕಸುವನ್ನು ಪ್ರಪ್ರಥಮವಾಗಿ ೨೦೦೬ಲ್ಲೇ ಗುರುತಿಸಿ ಇವರ ಅಂಕಣ ಬರಹಕ್ಕೆ ಡಾ. ಹಾ.ಮಾ ನಾಯಕರ ಹೆಸರಿನ ಪುಸ್ತಕ ಬಹುಮಾನ ನೀಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...