Friday, June 26, 2026
Friday, June 26, 2026

Akhil Bharath Sahitya Parishad ಶಿವಮೊಗ್ಗ ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನಿಂದ ರಾಜ್ಯೋತ್ಸವ ಕವಿಗೋಷ್ಠಿಗೆ ಕವಿತೆಗಳಿಗೆ ಆಹ್ವಾನ

Date:

Akhil Bharath Sahitya Parishad ಬರುವ ನವೆಂಬರ್ “ರಾಜ್ಯೋತ್ಸವ’ ನಮ್ಮೆಲ್ಲರ ಕನ್ನಡ ಅಭಿಮಾನ ಮತ್ತು ಪ್ರೀತಿಯ ತಿಂಗಳು.ಅಖಿಲ ಭಾರತೀಯ ಸಾಹಿತ್ಯ ಪರಿಷತ್ತು. ಶಿವಮೊಗ್ಗ ಜಿಲ್ಲಾ  ಶಾಖೆಯು ಕವಿತೆಗಳನ್ನ  ಆಹ್ವಾನಿಸಿದೆ. ವಿಷಯ:
ಕನ್ನಡ ನಾಡು,ನುಡಿ ಅಭಿಮಾನ,ಪ್ರೀತಿ
ಇವುಗಳನ್ನ ಕುರಿತೇ ಕವಿತೆಗಳನ್ನ ಬರೆಯಲು ಕೋರಿಕೆ. ಕವಿತೆಗಳನ್ನ ಆಯ್ಕೆ ಮಂಡಳಿಗೆ ತಲುಪಿಸಲಾಗುತ್ತದೆ. ಬೇರೆ ವಿಷಯವಿದ್ದರೆ ಪರಿಗಣಿಸಲಾಗುವುದಿಲ್ಲ.
ಕನಿಷ್ಠ ಮೂರು ಕವಿತೆಗಳನ್ನ ಕಳಿಸಬೇಕು. ಒಂದನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆದಾರರ ತೀರ್ಮಾನವೇ ಅಂತಿಮ. ಕವಿತೆಯ ಸಂಗಡ ತಮ್ಮ ಮೊ.ನಂ. ಅವಶ್ಯ ನಮೂದಿಸಬೇಕು. ಒಬ್ಬರಿಗೆ ಒಂದು ಕವಿತೆ ವಾಚಿಸಲು ಅಥವಾ ಹಾಡಲು ಅವಕಾಶ. ಆಯ್ಕೆಯಾದ ಕವಿತೆಗಳನ್ನ ರಚಿಸಿದ ಕವಿ/ ಕವಯತ್ರಿಗಳಿಗೆ ಆಂಮಂತ್ರಿಸಲಾಗುತ್ತದೆ. ಕವಿಗೋಷ್ಠಿಯ ದಿನಾಂಕದಂದು  ಕವಿ/ ಕವಯಿತ್ರಿ  ಆಗಮಿಸಲು ತಿಳಿಸಲಾಗುತ್ತದೆ. Akhil Bharath Sahitya Parishad ಕವಿತೆಗಳು ನಮಗೆ ಅಕ್ಟೋಬರ್ 30 ರ ಒಳಗೆ ತಲುಪಬೇಕು. ಕವಿತೆಗಳನ್ನು
ಶ್ರೀಸುರೇಶ ಭಟ್.
ಕಾರ್ಯದರ್ಶಿ.
ಅಭಾಸಾಪ.
ಶಿವಮೊಗ್ಗ
ಮೊ.ನಂ.
+91 94483 03740
ಇಲ್ಲಿಗೆ
ವಾಟ್ಸ್ ಆ್ಯಪ್ ಮೂಲಕ ಕಳಿಸಲು ಪ್ರಾರ್ಥನೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kodachadri Chits Pvt. Ltd ಗ್ರಾಹಕರೇ ಕೊಡಚಾದ್ರಿಚಿಟ್ಸ್ ನ ಹಿಂದಿರುವ ಶಕ್ತಿ- ಪರಶುರಾಮ್

Kodachadri Chits Pvt. Ltd ಕೊಡಚಾದ್ರಿ ಚಿಟ್ಸ್‌ನ ಯಶಸ್ಸಿನ ಹಿಂದಿನ ನಿಜವಾದ...

Rotary Club Shivamogga ಮಲೇರಿಯಾವನ್ನ ವೈಜ್ಞಾನಿಕ ಕ್ರಮಗಳಿಂದ ನಿರ್ಮೂಲನೆ ಮಾಡಲು ಸಾಧ್ಯ. ಈ ಕಾರ್ಯದಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಅನಿವಾರ್ಯ- ಡಾ.ಗುಡದಪ್ಪ ಕಸಬಿ

Rotary Club Shivamogga "ಮಳೆಗಾಲದಲ್ಲಿ ಸೊಳ್ಳೆಗಳಿಂದ ಹರಡುವ ರೋಗಗಳು ಉಲ್ಬಣಗೊಳ್ಳುವುದರಿಂದ ಸಾರ್ವಜನಿಕರಲ್ಲಿ...

Bhadravati Social Welfare Department ಪ್ರೋತ್ಸಾಹಧನ ಪಡೆಯಲು ಆನ್ ಲೈನ್ ಅರ್ಜಿ ಆಹ್ವಾನ. ಭದ್ರಾವತಿ ಸಮಾಜ ಕಲ್ಯಾಣ ಇಲಾಖೆ ಮಾಹಿತಿ.

Bhadravati Social Welfare Department ಭದ್ರಾವತಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ 2025-26ನೇ...