Sunday, December 7, 2025
Sunday, December 7, 2025

CM Siddharamaiah ದೀಪಾವಳಿ ಪ್ರಯುಕ್ತ ವಿಶೇಷ ಗೃಹ ಉತ್ಪನ್ನಗಳನ್ನ ಮುಖ್ಯಮಂತ್ರಿಗಳಿಗೆ ನೀಡಿದ ಸಚಿವ ಮಧು ಬಂಗಾರಪ್ಪ

Date:

CM Siddharamaiah ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಎಸ್.ಮಧು ಬಂಗಾರಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದೀಪಾವಳಿ ಪ್ರಯುಕ್ತ ಸಂಜೀವಿನಿ ಯೋಜನೆಯಡಿ ತಯಾರಿಸಲಾದ ಗೃಹ ಉತ್ಪನ್ನಗಳನ್ನು ನೀಡಿದರು.

ಸಂಜೀವಿನಿ ಯೋಜನೆಯಡಿ ಆರ್ಥಿಕ ಸೌಲಭ್ಯ ಪಡೆದಿರುವ ಮಹಿಳಾ ಸ್ವಸಹಾಯ ಗುಂಪುಗಳ ಸದಸ್ಯರು ಮನೆಗಳಲ್ಲಿಯೇ ತಯಾರಿಸಿದ ಉತ್ಪನ್ನಗಳನ್ನು ಮಾರಾಟ ಮಾಡಿ ಅವರ ಜೀವನ ಮಟ್ಟ ಸುಧಾರಿಸುವ ದೃಷ್ಟಿಯಿಂದ “ಶಿವಮೊಗ್ಗ ಜಿಲ್ಲಾ ಪಂಚಾಯತ್ ಹಾಗೂ ಸ್ವಸಹಾಯ ಗುಂಪುಗಳ ಪರವಾಗಿ ಗೃಹ ಉತ್ಪನ್ನಗಳನ್ನು ದೀಪಾವಳಿಯ ಹಬ್ಬದ ಪ್ರಯುಕ್ತ ನೀಡಲಾಯಿತು.

CM Siddharamaiah ಐಎಎಸ್ ಅಧಿಕಾರಿ ದೃಷ್ಟಿ ಜೈಸ್ವಾಲ್, ಶ್ರೀ ಲಕ್ಷ್ಮಿ ಜಲಾನಯನ ಸಂಘ ಈಳಿ, ಸಾಗರದ ಪ್ರತಿನಿಧಿ ಶ್ರೀಮತಿ ಪ್ರತಿಮಾ ಹಾಗೂ ಪ್ರಗತಿ ಸ್ವಸಹಾಯ ಸಂಘದ ಪ್ರತಿನಿಧಿ ಶ್ರೀಮತಿ ಜ್ಯೋತಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...