Sunday, August 2, 2026
Sunday, August 2, 2026

CM Siddharamaiah ದೀಪಾವಳಿ ಪ್ರಯುಕ್ತ ವಿಶೇಷ ಗೃಹ ಉತ್ಪನ್ನಗಳನ್ನ ಮುಖ್ಯಮಂತ್ರಿಗಳಿಗೆ ನೀಡಿದ ಸಚಿವ ಮಧು ಬಂಗಾರಪ್ಪ

Date:

CM Siddharamaiah ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಎಸ್.ಮಧು ಬಂಗಾರಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದೀಪಾವಳಿ ಪ್ರಯುಕ್ತ ಸಂಜೀವಿನಿ ಯೋಜನೆಯಡಿ ತಯಾರಿಸಲಾದ ಗೃಹ ಉತ್ಪನ್ನಗಳನ್ನು ನೀಡಿದರು.

ಸಂಜೀವಿನಿ ಯೋಜನೆಯಡಿ ಆರ್ಥಿಕ ಸೌಲಭ್ಯ ಪಡೆದಿರುವ ಮಹಿಳಾ ಸ್ವಸಹಾಯ ಗುಂಪುಗಳ ಸದಸ್ಯರು ಮನೆಗಳಲ್ಲಿಯೇ ತಯಾರಿಸಿದ ಉತ್ಪನ್ನಗಳನ್ನು ಮಾರಾಟ ಮಾಡಿ ಅವರ ಜೀವನ ಮಟ್ಟ ಸುಧಾರಿಸುವ ದೃಷ್ಟಿಯಿಂದ “ಶಿವಮೊಗ್ಗ ಜಿಲ್ಲಾ ಪಂಚಾಯತ್ ಹಾಗೂ ಸ್ವಸಹಾಯ ಗುಂಪುಗಳ ಪರವಾಗಿ ಗೃಹ ಉತ್ಪನ್ನಗಳನ್ನು ದೀಪಾವಳಿಯ ಹಬ್ಬದ ಪ್ರಯುಕ್ತ ನೀಡಲಾಯಿತು.

CM Siddharamaiah ಐಎಎಸ್ ಅಧಿಕಾರಿ ದೃಷ್ಟಿ ಜೈಸ್ವಾಲ್, ಶ್ರೀ ಲಕ್ಷ್ಮಿ ಜಲಾನಯನ ಸಂಘ ಈಳಿ, ಸಾಗರದ ಪ್ರತಿನಿಧಿ ಶ್ರೀಮತಿ ಪ್ರತಿಮಾ ಹಾಗೂ ಪ್ರಗತಿ ಸ್ವಸಹಾಯ ಸಂಘದ ಪ್ರತಿನಿಧಿ ಶ್ರೀಮತಿ ಜ್ಯೋತಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...