Sunday, December 7, 2025
Sunday, December 7, 2025

Actor Darshan ದರ್ಶನ್ ಗೆ ಷರತ್ತು ಬದ್ಧ ಜಾಮೀನು ನೀಡಿದ ಕೋರ್ಟ್

Date:

Actor Darshan ಬಹುದಿನಗಳಿಂದ ಕುತೂಹಲ‌ ಕೆರಳಿಸಿದ್ದ ನಟ ದರ್ಶನ್ ಅವರ ಪ್ರಕರಣ ಒಂದು ಹಂತಕ್ಕೆ ಮುಟ್ಟಿದೆ.

ಪರಪ್ಪನ ಅಗ್ರಹಾರದಿಂದ ಹಿಡಿದು ಬಳ್ಳಾರಿ‌ ಜೈಲ್ ವರೆಗೂ ‌ಮಾಧ್ಯಮಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ
ಸುದ್ದಿಯೆಂದರೆ..
“ದರ್ಶನ್ ಗೆ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಸಿಗುವುದೆ? ಇಲ್ಲವೆ?.”

ನಟ ದರ್ಶನ್ ಗೆ ಬಳ್ಳಾರಿ ಜೈಲು ಸೇರಿದ ನಂತರ ಅವರಿಗೆ ತೀವ್ರ ಬೆನ್ನು ನೋವು ಕಾಣಿಸಿಕೊಂಡಿತ್ತು.

Actor Darshan ಇದರ ಆಧಾರದ ಮೇಲೆ ದರ್ಶನ್ ಪರ ವಕೀಲರು ವಾದ ಮಂಡಿಸುತ್ತಲೇ ಬಂದಿದ್ದರು.

ಈಗ ದರ್ಶನ್ ಅವರಿಗೆ ತುರ್ತು‌ ಚಿಕಿತ್ಸೆಯ ಅಗತ್ಯವನ್ನ ಕೋರ್ಟ್ ಮನಗಂಡು ಆರುವಾರಗಳ ಷರತ್ತು ಬದ್ಧ ಜಾಮೀನು ಕರುಣಿಸಿದೆ.
ವೈದ್ಯಕೀಯ ಕಾರಣಕ್ಕಾಗಿ ಮಧ್ಯಂತರ ಜಾಮೀನು ಕೋರಿ ನಟ ದರ್ಶನ್‌ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್‌ ವಿಶ್ವಜಿತ್‌ ಶೆಟ್ಟಿ ಅವರ ಏಕಸದಸ್ಯ ಪೀಠ ಪುರಸ್ಕರಿಸಿದೆ.

ಈ ಸುದ್ದಿ ತಿಳಿಯುತ್ತಲೇ ದರ್ಶನ್ ಅವರ ಅಪಾರ ಅಭಿಮಾನಿಗಳು
ಸಂತೋಷಪಟ್ಟಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...