Monday, December 15, 2025
Monday, December 15, 2025

Kannada Rajyotsava 69 ಸಾಧಕರಿಗೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ

Date:

Kannada Rajyotsava 69 ಮಂದಿ ಸಾಧಕರಿಗೆ 2024 ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.

ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಸುದ್ದಿಗೋಷ್ಠಿ ನಡೆಸಿ ಪ್ರಶಸ್ತಿ ಪ್ರಕಟಿಸಿದ್ದು ಟಿಬಿ ಡ್ಯಾಂ ದುರಸ್ತಿ ಮಾಡಿಸಿದ್ದ ಕನ್ನಯ್ಯ ನಾಯ್ಡು ಅವರಿಗೆ, ನಟಿ ಹೇಮಾ ಚೌಧರಿಗೆ ಅರುಣ್ ಯೋಗಿರಾಜ್ ಗೆ ಸೇರಿ 69 ಮಂದಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಗೆ ಭಾಜನರಾದವರ ಪಟ್ಟಿ ಈ ಕೆಳಕಂಡಂತಿದೆ.

ಜಾನಪದ :

ಇಮಾಮಸಾಬ ಎಮ್ ವಲ್ಲೆಪನವರ
ಅಶ್ವ ರಾಮಣ್ಣ
ಕುಮಾರಯ್ಯ
ವೀರಭದ್ರಯ್ಯ
ನರಸಿಂಹಲು (ಅಂಧ ಕಲಾವಿದ)
ಬಸವರಾಜ ಸಂಗಪ್ಪ ಹಾರಿವಾಳ
ಎಸ್ ಜಿ ಲಕ್ಷ್ಮೀದೇವಮ್ಮ
ಪಿಚ್ಚಳ್ಳಿ ಶ್ರೀನಿವಾಸ
ಲೋಕಯ್ಯ ಶೇರ (ಭೂತಾರಾಧನೆ)

ಚಲನಚಿತ್ರ /ಕಿರುತೆರೆ

ಹೇಮಾ ಚೌದರಿ.ಎಂ. ಎಸ್. ನರಸಿಂಹಮೂರ್ತಿ

Kannada Rajyotsava ಸಂಗೀತ

ಶ್ರೀ ಪಿ ರಾಜಗೋಪಾಲ
ಶ್ರೀ ಎ.ಎನ್ ಸದಾಶಿವಪ್ಪ

ನೃತ್ಯ

ಶ್ರೀಮತಿ ವಿದುಷಿ ಲಲಿತಾ ರಾವ್

ಆಡಳಿತ

ಎಸ್.‌ ವಿ. ರಂಗನಾಥ್‌ ಭಾ.ಆ.ಸೇ (ನಿ)

ವೈದ್ಯಕೀಯ

ಡಾ. ಜಿ.ಬಿ. ಬಿಡಿನಹಾಳ
ಡಾ. ಮೈಸೂರು ಸತ್ಯನಾರಾಯಣ
ಡಾ ಲಕ್ಷ್ಮಣ್ ಹನುಮಪ್ಪ ಬಿದರಿ

ಸಮಾಜಸೇವೆ

ವೀರಸಂಗಯ್ಯ
ಹೀರಾಚಂದ್‍ ವಾಗ್ಮಾರೆ
ಮಲ್ಲಮ್ಮ ಸೂಲಗಿತ್ತಿ
ದಿಲೀಪ್ ಕುಮಾರ್

ಸಂಕೀರ್ಣ

ಹುಲಿಕಲ್ ನಟರಾಜ
ಡಾ|| ಹೆಚ್.ಆರ್.‌ ಸ್ವಾಮಿ
ಆ.ನ ಪ್ರಹ್ಲಾದ ರಾವ್
ಕೆ. ಅಜೀತ್ ಕುಮಾರ್ ರೈ
ಇರ್ಫಾನ್ ರಜಾಕ್ (ವಾಸ್ತುಶಿಲ್ಪ)
ವಿರೂಪಾಕ್ಷ ರಾಮಚಂದ್ರಪ್ಪ ಹಾವನೂರ

ಹೊರದೇಶ–ಹೊರನಾಡು

ಶ್ರೀ ಕನ್ಹಯ್ಯ ನಾಯ್ಡು
ಡಾ. ತುಂಬೆ ಮೊಹಿಯುದ್ದೀನ್‌
ಚಂದ್ರಶೇಖರ ನಾಯಕ್

ಪರಿಸರ

ಆಲ್ಮಿತಾ ಪಟೇಲ್

ಸಾಹಿತ್ಯ

ಬಿ.ಟಿ.ಲಲಿತಾ ನಾಯಕ್
ಅಲ್ಲಮಪ್ರಭು ಬೆಟ್ಟದೂರು
ಡಾ.ಎಮ್.ವೀರಪ್ಪ ಮೊಯ್ಲಿ
ಹನುಮಂತರಾವ್ ದೊಡ್ಡಮನಿ
ಡಾ.ಬಾಳಾಸಾಹೇಬ್ ಲೋಕಾಪುರ
ಬೈರಮಂಗಲರಾಮೇಗೌಡ
ಡಾ. ಪ್ರಶಾಂತ್ ಮಾಡ್ತಾ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...