Thursday, June 12, 2025
Thursday, June 12, 2025

Kannada Rajyotsava 69 ಸಾಧಕರಿಗೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ

Date:

Kannada Rajyotsava 69 ಮಂದಿ ಸಾಧಕರಿಗೆ 2024 ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.

ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಸುದ್ದಿಗೋಷ್ಠಿ ನಡೆಸಿ ಪ್ರಶಸ್ತಿ ಪ್ರಕಟಿಸಿದ್ದು ಟಿಬಿ ಡ್ಯಾಂ ದುರಸ್ತಿ ಮಾಡಿಸಿದ್ದ ಕನ್ನಯ್ಯ ನಾಯ್ಡು ಅವರಿಗೆ, ನಟಿ ಹೇಮಾ ಚೌಧರಿಗೆ ಅರುಣ್ ಯೋಗಿರಾಜ್ ಗೆ ಸೇರಿ 69 ಮಂದಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಗೆ ಭಾಜನರಾದವರ ಪಟ್ಟಿ ಈ ಕೆಳಕಂಡಂತಿದೆ.

ಜಾನಪದ :

ಇಮಾಮಸಾಬ ಎಮ್ ವಲ್ಲೆಪನವರ
ಅಶ್ವ ರಾಮಣ್ಣ
ಕುಮಾರಯ್ಯ
ವೀರಭದ್ರಯ್ಯ
ನರಸಿಂಹಲು (ಅಂಧ ಕಲಾವಿದ)
ಬಸವರಾಜ ಸಂಗಪ್ಪ ಹಾರಿವಾಳ
ಎಸ್ ಜಿ ಲಕ್ಷ್ಮೀದೇವಮ್ಮ
ಪಿಚ್ಚಳ್ಳಿ ಶ್ರೀನಿವಾಸ
ಲೋಕಯ್ಯ ಶೇರ (ಭೂತಾರಾಧನೆ)

ಚಲನಚಿತ್ರ /ಕಿರುತೆರೆ

ಹೇಮಾ ಚೌದರಿ.ಎಂ. ಎಸ್. ನರಸಿಂಹಮೂರ್ತಿ

Kannada Rajyotsava ಸಂಗೀತ

ಶ್ರೀ ಪಿ ರಾಜಗೋಪಾಲ
ಶ್ರೀ ಎ.ಎನ್ ಸದಾಶಿವಪ್ಪ

ನೃತ್ಯ

ಶ್ರೀಮತಿ ವಿದುಷಿ ಲಲಿತಾ ರಾವ್

ಆಡಳಿತ

ಎಸ್.‌ ವಿ. ರಂಗನಾಥ್‌ ಭಾ.ಆ.ಸೇ (ನಿ)

ವೈದ್ಯಕೀಯ

ಡಾ. ಜಿ.ಬಿ. ಬಿಡಿನಹಾಳ
ಡಾ. ಮೈಸೂರು ಸತ್ಯನಾರಾಯಣ
ಡಾ ಲಕ್ಷ್ಮಣ್ ಹನುಮಪ್ಪ ಬಿದರಿ

ಸಮಾಜಸೇವೆ

ವೀರಸಂಗಯ್ಯ
ಹೀರಾಚಂದ್‍ ವಾಗ್ಮಾರೆ
ಮಲ್ಲಮ್ಮ ಸೂಲಗಿತ್ತಿ
ದಿಲೀಪ್ ಕುಮಾರ್

ಸಂಕೀರ್ಣ

ಹುಲಿಕಲ್ ನಟರಾಜ
ಡಾ|| ಹೆಚ್.ಆರ್.‌ ಸ್ವಾಮಿ
ಆ.ನ ಪ್ರಹ್ಲಾದ ರಾವ್
ಕೆ. ಅಜೀತ್ ಕುಮಾರ್ ರೈ
ಇರ್ಫಾನ್ ರಜಾಕ್ (ವಾಸ್ತುಶಿಲ್ಪ)
ವಿರೂಪಾಕ್ಷ ರಾಮಚಂದ್ರಪ್ಪ ಹಾವನೂರ

ಹೊರದೇಶ–ಹೊರನಾಡು

ಶ್ರೀ ಕನ್ಹಯ್ಯ ನಾಯ್ಡು
ಡಾ. ತುಂಬೆ ಮೊಹಿಯುದ್ದೀನ್‌
ಚಂದ್ರಶೇಖರ ನಾಯಕ್

ಪರಿಸರ

ಆಲ್ಮಿತಾ ಪಟೇಲ್

ಸಾಹಿತ್ಯ

ಬಿ.ಟಿ.ಲಲಿತಾ ನಾಯಕ್
ಅಲ್ಲಮಪ್ರಭು ಬೆಟ್ಟದೂರು
ಡಾ.ಎಮ್.ವೀರಪ್ಪ ಮೊಯ್ಲಿ
ಹನುಮಂತರಾವ್ ದೊಡ್ಡಮನಿ
ಡಾ.ಬಾಳಾಸಾಹೇಬ್ ಲೋಕಾಪುರ
ಬೈರಮಂಗಲರಾಮೇಗೌಡ
ಡಾ. ಪ್ರಶಾಂತ್ ಮಾಡ್ತಾ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಅಪರಿಚಿತ ವ್ಯಕ್ತಿ ಸಾವು

Shivamogga Police ಶಿವಮೊಗ್ಗ ಬಿ.ಹೆಚ್ ರಸ್ತೆಯಲ್ಲಿರುವ ಮಿನಾಕ್ಷಿ ಭವನದ ಬಳಿ ಅಸ್ವಸ್ಥರಾಗಿ...

Shimoga-Bhadravati Urban Development Authority ಸುಂದರ ನಗರ ನಿರ್ಮಾಣಕ್ಕೆ ನಾಗರೀಕರು ಕೈ ಜೋಡಿಸಲು ಮನವಿ : ಹೆಚ್ ಎಸ್ ಸುಂದರೇಶ್

Shimoga-Bhadravati Urban Development Authority ಮಲೆನಾಡು ಭಾಗದಲ್ಲಿ ಹಸಿರು ಉಳಿಸಲು ಮತ್ತು...

CM Siddharamaih ಸಿಎಂ ಸಿದ್ಧರಾಮಯ್ಯ ಅವರಿಂದ ಕುಸುಮ್ ಸೌರೀಕರಣ ಯೋಜನೆಗೆ ಚಾಲನೆ

CM Siddharamaih ನಮ್ಮ ಸರ್ಕಾರ ಪ್ರತೀ ವರ್ಷ ₹19,000 ಕೋಟಿ...

CM Siddharamaih ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಸಿಎಂ ಸಭೆ

CM Siddharamaih ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಆರೋಗ್ಯ ಸಚಿವರು...