Monday, December 15, 2025
Monday, December 15, 2025

Kannada Rajyotsava ರಾಜ್ಯೋತ್ಸವ ಪುರಸ್ಕೃತರ ಪಟ್ಟಿಯಲ್ಲಿ ಸಾಗರ ಸಿರಿವಂತೆ “ಹಸೆ ಕಲಾವಿದ” ಚಂದ್ರಶೇಖರ್.

Date:

Kannada Rajyotsava 2024 ಸಾಲಿನ ಕನ್ನಡ ರಾಜ್ಯೋತ್ಸವದ
ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ ಕರಕುಶಲ ವಿಭಾಗದಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿನ ಸಾಗರ
ತಾಲೂಕಿನ” ಸಿರಿವಂತೆ ಚಂದ್ರಶೇಖರ್‌
ರವರ ಹೆಸರನ್ನು ಘೋಷಿಸಲಾಗಿದೆ.

Kannada Rajyotsava ಸಿರಿವಂತೆ ಚಂದ್ರಶೇಖರ್‌ ರವರು ಹಸೆ ಚಿತ್ತಾರ ಬಿಡಿಸುವ ಕಾರ್ಯದಲ್ಲಿ ತಮ್ಮ ವೃತ್ತಿಯ ಸಾಧನೆಯಲ್ಲಿ ಪ್ರಶಂಸನಿಯಮಹತ್ವದ ಕೆಲಸ ಮಾಡಿದ್ದಾರೆ . ಕಳೆದ
ಎರಡೂವರೆ ದಶಕದಿಂದ ಹಸೆ ಚಿತ್ತಾರಗಳನ್ನು ರಚಿಸಿ ಜನಪ್ರಿಯಗೊಳಿಸಿದ್ದಾರೆ
ಇದರಿಂದಾಗಿ ರಾಜ್ಯದಲ್ಲಿ ಹಸೆಚಿತ್ತಾರ ಕಲೆಗೆ ಮತ್ತಷ್ಟು ಗೌರವ ಹೆಚ್ಚಾಗಿದೆ.
ಸಾಗರ ತಾಲೂಕಿನ ಸಿರಿವಂತೆ ಗ್ರಾಮ ದಲ್ಲಿರುವ ಚಂದ್ರಶೇಖರ್‌ ಅವರ ಮನೆ “ಹಸೆ ಚಿತ್ತಾರಗಳ ಕಲಾ ಕೇಂದ್ರ”ಎಂದು ಬಣ್ಣಿಸಲಾಗಿದೆ. ಭೂಮಿ ಹುಣ್ಣಿಮೆಗಾಗಿ
ಬೂಮಣ್ಣಿ ಬುಟ್ಟಿಗಳನ್ನುತಯಾರಿಸುವ
ಸಿರಿವಂತೆ ಚಂದ್ರಶೇಖರ್‌ ಅವರ ಕಲಾಕೃತಿಗೆ ಕೃಷಿಕರಲ್ಲಿ ಮಹತ್ವ ಪಡೆದಿದೆ.
ರಾಜ್ಯಸರ್ಕಾರ ಕರಕುಶಲ ವಿಭಾಗದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...