Monday, May 4, 2026
Monday, May 4, 2026

Kannada Rajyotsava ರಾಜ್ಯೋತ್ಸವ ಪುರಸ್ಕೃತರ ಪಟ್ಟಿಯಲ್ಲಿ ಸಾಗರ ಸಿರಿವಂತೆ “ಹಸೆ ಕಲಾವಿದ” ಚಂದ್ರಶೇಖರ್.

Date:

Kannada Rajyotsava 2024 ಸಾಲಿನ ಕನ್ನಡ ರಾಜ್ಯೋತ್ಸವದ
ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ ಕರಕುಶಲ ವಿಭಾಗದಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿನ ಸಾಗರ
ತಾಲೂಕಿನ” ಸಿರಿವಂತೆ ಚಂದ್ರಶೇಖರ್‌
ರವರ ಹೆಸರನ್ನು ಘೋಷಿಸಲಾಗಿದೆ.

Kannada Rajyotsava ಸಿರಿವಂತೆ ಚಂದ್ರಶೇಖರ್‌ ರವರು ಹಸೆ ಚಿತ್ತಾರ ಬಿಡಿಸುವ ಕಾರ್ಯದಲ್ಲಿ ತಮ್ಮ ವೃತ್ತಿಯ ಸಾಧನೆಯಲ್ಲಿ ಪ್ರಶಂಸನಿಯಮಹತ್ವದ ಕೆಲಸ ಮಾಡಿದ್ದಾರೆ . ಕಳೆದ
ಎರಡೂವರೆ ದಶಕದಿಂದ ಹಸೆ ಚಿತ್ತಾರಗಳನ್ನು ರಚಿಸಿ ಜನಪ್ರಿಯಗೊಳಿಸಿದ್ದಾರೆ
ಇದರಿಂದಾಗಿ ರಾಜ್ಯದಲ್ಲಿ ಹಸೆಚಿತ್ತಾರ ಕಲೆಗೆ ಮತ್ತಷ್ಟು ಗೌರವ ಹೆಚ್ಚಾಗಿದೆ.
ಸಾಗರ ತಾಲೂಕಿನ ಸಿರಿವಂತೆ ಗ್ರಾಮ ದಲ್ಲಿರುವ ಚಂದ್ರಶೇಖರ್‌ ಅವರ ಮನೆ “ಹಸೆ ಚಿತ್ತಾರಗಳ ಕಲಾ ಕೇಂದ್ರ”ಎಂದು ಬಣ್ಣಿಸಲಾಗಿದೆ. ಭೂಮಿ ಹುಣ್ಣಿಮೆಗಾಗಿ
ಬೂಮಣ್ಣಿ ಬುಟ್ಟಿಗಳನ್ನುತಯಾರಿಸುವ
ಸಿರಿವಂತೆ ಚಂದ್ರಶೇಖರ್‌ ಅವರ ಕಲಾಕೃತಿಗೆ ಕೃಷಿಕರಲ್ಲಿ ಮಹತ್ವ ಪಡೆದಿದೆ.
ರಾಜ್ಯಸರ್ಕಾರ ಕರಕುಶಲ ವಿಭಾಗದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...