Saturday, August 29, 2026
Saturday, August 29, 2026

Byndur festival ಬೈಂದೂರು ಉತ್ಸವ 2024″ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಡಾ.ಶುಭಾ ಮರವಂತೆ ಆಯ್ಕೆ

Date:

Byndur festival ನವೆಂಬರ್ 1, 2, 3 ರಂದು ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ನಡೆಯುವ ‘ಬೈಂದೂರು ಉತ್ಸವ 2024’ರ ಅಂಗವಾಗಿ ನಡೆಯುವ ಸಾಹಿತ್ಯ ಸಂಚಯ -ಸಮ್ಮೇಳನದ ಸರ್ವಾಧ್ಯಕ್ಷರಾಗಿ ಶಿವಮೊಗ್ಗದ ಖ್ಯಾತ ವಾಗ್ಮಿ, ಲೇಖಕಿ, ಕುವೆಂಪು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ, ಪ್ರಾಧ್ಯಾಪಕಿ ಡಾ. ಶುಭಾ ಮರವಂತೆ ಇವರನ್ನು ಆಯ್ಕೆ ಮಾಡಲಾಗಿದೆ.

Byndur festival ಸಮೃದ್ಧ ಬೈಂದೂರು ಪರಿಕಲ್ಪನೆಯಡಿಯಲ್ಲಿ ರೂಪಿಸಲಾದ ಬೈಂದೂರು ಉತ್ಸವದಲ್ಲಿ ಕಲೆ ಸಾಹಿತ್ಯ ಸಂಸ್ಕೃತಿಗೆ ಸಂಬಂಧಿಸಿದ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಕುಣಿತ, ಮೆರವಣಿಗೆ, ಟ್ಯಾಬ್ಲೋ, ವಸ್ತು ಪ್ರದರ್ಶನ, ಯಕ್ಷಗಾನ, ವಿಚಾರಗೋಷ್ಠಿ, ಕವಿಗೋಷ್ಠಿ, ಆಹಾರ ಮೇಳ, ಕೃಷಿ ಮೇಳ ಮುಂತಾದ ಹಲವು ಕಾರ್ಯಕ್ರಮಗಳಿವೆ ಎಂದು ಆಯೋಜಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕಾ.ತ.ಚಿಕ್ಕಣ್ಣನವರ ‘ಮನಸು ಮುಗಿಲು’

-ಡಾ. ರವಿ ಎಂ. ಸಿದ್ಲಿಪುರ Klive Special Article ಕನ್ನಡ ಸಣ್ಣಕಥಾ ಪರಂಪರೆಯಲ್ಲಿ...

Rotary Club Shimoga ಇಂಟರಾಕ್ಟ್ ಕ್ಲಬ್ ಗಳು ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನಕ್ಕೆ ಅತ್ಯುತ್ತಮ ವೇದಿಕೆ: ಸುಮತಿ ಜಿ.ಕುಮಾರಸ್ವಾಮಿ

Rotary Club Shimoga ಇಂಟರಾಕ್ಟ್ ಕ್ಲಬ್‌ಗಳು ವಿದ್ಯಾರ್ಥಿಗಳಿಗೆ ಶಾಲಾ ಹಂತದಲ್ಲಿಯೇ ಸಾರ್ವಜನಿಕ...