Thursday, February 5, 2026
Thursday, February 5, 2026

ಗಿಳಾಲುಗುಂಡಿ ಕೆರೆಗೆ ಮಹಿಳೆ ಕಾಲುಜಾರಿ ಬಿದ್ದು ದಾರುಣ ಮರಣ

Date:

ಆನಂದಪುರ ಸಮೀಪದ ಗಿಳಾಲಗುಂಡಿಯಲ್ಲಿರುವ ಕೆರೆಗೆ ಬಟ್ಟೆ ತೊಳೆಯಲು ಹೋಗಿದ್ದ ಮಹಿಳೆ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ.

ಕೊಣೆಹೊಸೂರಿನ ನಿವಾಸಿ ಗಾಯತ್ರಮ್ಮ (55) ಮೃತರು. ಸಂಜೆಯಾದರೂ ಅಮ್ಮ ಮನೆಗೆ ಬಾರದಿದ್ದಾಗ ಕೆರೆಯ ಬಳಿ ಹುಡುಕಾಡಿದ್ದಾರೆ. ಆಗ ಚಪ್ಪಲಿ ಹಾಗೂ ತೊಳೆಯಲು ತೆಗೆದುಕೊಂಡು ಹೋಗಿದ್ದ ಬಟ್ಟೆಗಳು ಕಂಡುಬಂದಿವೆ. ಅನುಮಾನಗೊಂಡ ಮಕ್ಕಳು ತಕ್ಷಣ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದಾರೆ. ಅಗ್ನಿ ಶಾಮಕದಳವರು ಕೆರೆಯಲ್ಲಿ ಶೋಧ ನಡೆಸಿದಾಗ ಮೃತದೇಹ ಪತ್ತೆಯಾಗಿದೆ.

ಆನಂದಪುರ ಠಾಣೆಯಲ್ಲಿ
ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Prabhuling Kavalikatti ಕಾರು ಮತ್ತು ಬೈಕ್ ಅಪಘಾತ. ಮಾನವೀಯತೆ ಮೆರೆದ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ.

Prabhuling Kavalikatti ಶಿವಮೊಗ್ಗ ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿಯವರು ಸೊರಬ ತಾಲ್ಲೂಕಿನ ಉಳವಿಯ...

Shivamogga News ಬಲಿಷ್ಢ ವ್ಯವಹಾರ ಮತ್ತು ಬಲಿಷ್ಢ ಕುಟುಂಬ ಇದ್ದಾಗಲೇ ಸಂತೋಷ ಲಭ್ಯ- ಬಿ.ಗೋಪಿನಾಥ್

Shivamogga News ಕುಟುಂಬವು ನಮಗೆ ಭಾವನಾತ್ಮಕ ಶಕ್ತಿ ಹಾಗೂ ಬೆಂಬಲ ನೀಡುತ್ತದೆ...