Thursday, August 13, 2026
Thursday, August 13, 2026

ಗಿಳಾಲುಗುಂಡಿ ಕೆರೆಗೆ ಮಹಿಳೆ ಕಾಲುಜಾರಿ ಬಿದ್ದು ದಾರುಣ ಮರಣ

Date:

ಆನಂದಪುರ ಸಮೀಪದ ಗಿಳಾಲಗುಂಡಿಯಲ್ಲಿರುವ ಕೆರೆಗೆ ಬಟ್ಟೆ ತೊಳೆಯಲು ಹೋಗಿದ್ದ ಮಹಿಳೆ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ.

ಕೊಣೆಹೊಸೂರಿನ ನಿವಾಸಿ ಗಾಯತ್ರಮ್ಮ (55) ಮೃತರು. ಸಂಜೆಯಾದರೂ ಅಮ್ಮ ಮನೆಗೆ ಬಾರದಿದ್ದಾಗ ಕೆರೆಯ ಬಳಿ ಹುಡುಕಾಡಿದ್ದಾರೆ. ಆಗ ಚಪ್ಪಲಿ ಹಾಗೂ ತೊಳೆಯಲು ತೆಗೆದುಕೊಂಡು ಹೋಗಿದ್ದ ಬಟ್ಟೆಗಳು ಕಂಡುಬಂದಿವೆ. ಅನುಮಾನಗೊಂಡ ಮಕ್ಕಳು ತಕ್ಷಣ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದಾರೆ. ಅಗ್ನಿ ಶಾಮಕದಳವರು ಕೆರೆಯಲ್ಲಿ ಶೋಧ ನಡೆಸಿದಾಗ ಮೃತದೇಹ ಪತ್ತೆಯಾಗಿದೆ.

ಆನಂದಪುರ ಠಾಣೆಯಲ್ಲಿ
ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...