Saturday, December 6, 2025
Saturday, December 6, 2025

ಮನೆ ಮೇಲೆ ತೆಂಗಿನ ಮರ ಉರುಳಿ ಮನೆಗೆ ಜಖಂ. ಅಪಾರ ಹಾನಿ

Date:

ಸಾಗರ ತಾಲೂಕು ತುಮರಿ ಸಮೀಪದ ಕುದರೂರು ಗ್ರಾಮದ ಬೆಳಮಕ್ಕಿ ಯಲ್ಲಿ ಸುರಿದ ಗುಡುಗು ಸಹಿತ ಗಾಳಿ ಮಳೆಗೆ ರೈತರೊಬ್ಬರ ಮನೆ ಮೇಲೆ ಮರ ಬಿದ್ದು ಸಾಕಷ್ಟು ಹಾನಿಯಾಗಿದೆ.

ಚೌಡ ನಾಯ್ಕ ಅವರ ಮನೆಯ ಮೇಲೆ ಬೃಹತ್ ಗಾತ್ರದ ತೆಂಗಿನಮರ ಬಿದ್ದು ಮನೆಯ ಹೆಂಚುಗಳು ಪುಡಿಯಾಗಿವೆ. ಮರದ ನಾಟ ಮುರಿದಿವೆ.

ಅಪಾರ ಪ್ರಮಾಣದ ನಷ್ಟ ಉಂಟಾಗಿದೆ. ಕುಟುಂಬ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗ್ರಾಮಸ್ಥರ ಸಹಾಯದಿಂದ ಮರವನ್ನು ತೆರವು ಮಾಡಲಾಗಿದೆ.
ಕುದರೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರಸ್ವತಿ ಗಣಪತಿ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...