Monday, February 2, 2026
Monday, February 2, 2026

Puneeth Rajkumar ಕರ್ನಾಟಕ‌ ರತ್ನ ಪುನೀತ್ ಮೂರನೇ ಪುಣ್ಯ ಸ್ಮರಣೆ, ಜ್ಯೋತಿ ನಮನ

Date:

Puneeth rajkumar ಪುನೀತ್ ರಾಜಕುಮಾರ್ ಅವರ 3ನೇ ವರ್ಷದ ಪುಣ್ಯ ಸ್ಮರಣೆ ಪ್ರಯುಕ್ತ ಶಿವಮೊಗ್ಗದ ಗೋಪಿ ವೃತ್ತದಲ್ಲಿ ಸ್ಟೈಲ್ ಡಾನ್ಸ್ ಕ್ರಿವ್ ಶಿವಮೊಗ್ಗ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಜ್ಯೋತಿನಮನ, ಮೌನಾಚರಣೆ ಕಾರ್ಯಕ್ರಮಕ್ಕೆ ಜನಸಾಗರವೇ ಪಾಲ್ಗೊಂಡಿತ್ತು.‌

Puneeth rajkumar ಇದೇ ಸಂದರ್ಭದಲ್ಲಿ ಸ್ಟೈಲ್ ನೃತ್ಯ ಸಂಸ್ಥೆ ವಿದ್ಯಾರ್ಥಿಗಳಿಂದ ನೃತ್ಯನಮನ ಎಲ್ಲರ ಗಮನ ಸೆಳೆಯಿತು. ಈ ಕಾರ್ಯಕ್ರಮಕ್ಕೆ ಶಿವಮೊಗ್ಗ ಸಿನಿಮಾಸ್ ಅಡ್ಡ ,ಅಶ್ವಿನಿ ಮೇಕೋವರ್ ಸ್ಟುಡಿಯೋ ಶಿವಮೊಗ್ಗ, ಕುಟ್ಟಿ ಸಿನಿಮಾ, ಮಹೇಶ್ ಆಟ್ಸ್,ರಘು ಫಿಟಿಂಗ್ಸ್, ಎಸ್ ಬಿ ಎಸ್ ಸೌಂಡ್ಸ್, ತುಂಗಾತರಂಗ ಮತ್ತು ಸತ್ಯಸಂಗತಿ ದಿನಪತ್ರಿಕೆ ಸಾಥ್ ನೀಡಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...