Sunday, August 2, 2026
Sunday, August 2, 2026

Puneeth Rajkumar ಕರ್ನಾಟಕ‌ ರತ್ನ ಪುನೀತ್ ಮೂರನೇ ಪುಣ್ಯ ಸ್ಮರಣೆ, ಜ್ಯೋತಿ ನಮನ

Date:

Puneeth rajkumar ಪುನೀತ್ ರಾಜಕುಮಾರ್ ಅವರ 3ನೇ ವರ್ಷದ ಪುಣ್ಯ ಸ್ಮರಣೆ ಪ್ರಯುಕ್ತ ಶಿವಮೊಗ್ಗದ ಗೋಪಿ ವೃತ್ತದಲ್ಲಿ ಸ್ಟೈಲ್ ಡಾನ್ಸ್ ಕ್ರಿವ್ ಶಿವಮೊಗ್ಗ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಜ್ಯೋತಿನಮನ, ಮೌನಾಚರಣೆ ಕಾರ್ಯಕ್ರಮಕ್ಕೆ ಜನಸಾಗರವೇ ಪಾಲ್ಗೊಂಡಿತ್ತು.‌

Puneeth rajkumar ಇದೇ ಸಂದರ್ಭದಲ್ಲಿ ಸ್ಟೈಲ್ ನೃತ್ಯ ಸಂಸ್ಥೆ ವಿದ್ಯಾರ್ಥಿಗಳಿಂದ ನೃತ್ಯನಮನ ಎಲ್ಲರ ಗಮನ ಸೆಳೆಯಿತು. ಈ ಕಾರ್ಯಕ್ರಮಕ್ಕೆ ಶಿವಮೊಗ್ಗ ಸಿನಿಮಾಸ್ ಅಡ್ಡ ,ಅಶ್ವಿನಿ ಮೇಕೋವರ್ ಸ್ಟುಡಿಯೋ ಶಿವಮೊಗ್ಗ, ಕುಟ್ಟಿ ಸಿನಿಮಾ, ಮಹೇಶ್ ಆಟ್ಸ್,ರಘು ಫಿಟಿಂಗ್ಸ್, ಎಸ್ ಬಿ ಎಸ್ ಸೌಂಡ್ಸ್, ತುಂಗಾತರಂಗ ಮತ್ತು ಸತ್ಯಸಂಗತಿ ದಿನಪತ್ರಿಕೆ ಸಾಥ್ ನೀಡಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...