Sunday, August 2, 2026
Sunday, August 2, 2026

Kendriya Sainik Board Secretariat ಮಾಜಿ ಸೈನಿಕರ ಮಕ್ಕಳ ಶಿಕ್ಷಣ ಶಿಷ್ಯವೇತನ & ಆರ್ಥಿಕ ಅನುದಾನಕ್ಕೆ ಅರ್ಜಿ ಆಹ್ವಾನ

Date:

Kendriya Sainik Board Secretariat ನವೆಂಬರ್ 04; (ಕರ್ನಾಟಕ ವಾರ್ತೆ): ಕೇಂದ್ರೀಯ ಸೈನಿಕ ಮಂಡಳಿಯು ಭಾರತೀಯ ಸೇನೆಯ ಜೆ.ಸಿ.ಓ ರ‍್ಯಾಂಕ್‌ವರೆಗಿನ ಅಥವಾ ವಾಯು ಸೇನೆ, ನೌಕಾ ಸೇನೆಯ ತತ್ಸಮಾನ ರ‍್ಯಾಂಕ್‌ವರೆಗಿನ ಮಾಜಿ ಸೈನಿಕರ ಮಕ್ಕಳು, ದ್ವಿತೀಯ ಪಿ.ಯು.ಸಿ ಯಲ್ಲಿ ಶೇ.60 ಕ್ಕಿಂತ ಅಧಿಕ ಅಂಕಗಳನ್ನು ಪಡೆದು, ಇಂಜಿನಿಯರಿAಗ್, ಮೆಡಿಕಲ್ ಮತ್ತು ಇತರೆ ವೃತ್ತಿಪರ ಶಿಕ್ಷಣದಲ್ಲಿ ಪದವಿ ವ್ಯಾಸಂಗಕ್ಕಾಗಿ 2024-25ನೇ ಸಾಲಿನಲ್ಲಿ ಪ್ರವೇಶಾತಿ (ಅಡ್ಮಿಷನ್) ಪಡೆದು ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಪ್ರಧಾನ ಮಂತ್ರಿ ಶಿಷ್ಯವೇತನ ಯೋಜನೆ (ಪ್ರಧಾನ ಮಂತ್ರಿ ಸ್ಕಾಲರ್ಷಿಪ್ ಸ್ಕೀಂ) ಎಂಬ ಶೀರ್ಷಿಕೆಯಡಿ ಶಿಷ್ಯವೇತನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
Kendriya Sainik Board Secretariat ಆಸಕ್ತರು ಜಾಲತಾಣ HTTPS://ONLINE.KSB.GOV.IN ರಲ್ಲಿ ನ. 30 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕ ಡಾ. ಸಿ.ಎ. ಹಿರೇಮಠರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಕೇಂದ್ರೀಯ ಸೈನಿಕ ಮಂಡಳಿಯ ಜಾಲತಾಣ HTTPS://ONLINE.KSB.GOV.IN ವನ್ನು ಅಥವಾ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಇವರ ದೂ. ಸಂ.: 08182-220925 ನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...