Monday, February 2, 2026
Monday, February 2, 2026

Waqf land: Karnataka CM Siddaramaiah orders ವಕ್ಫ್ ವಿವಾದ: ರೈತರಿಗೆ ನೀಡಿರುವ ನೋಟೀಸ್ ಗಳನ್ನು ತಕ್ಷಣ ವಾಪಸ್ ಪಡೆಯಿರಿ- ಸಿದ್ಧರಾಮಯ್ಯ

Date:

Waqf land: Karnataka CM Siddaramaiah orders ವಕ್ಫ್‌ ವಿಚಾರದಲ್ಲಿ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

ನೋಟೀಸ್‌ ನೀಡದೆ ಪಹಣಿಯಲ್ಲಿ ಯಾವುದೇ ರೀತಿಯ ತಿದ್ದುಪಡಿಗಳನ್ನು ಮಾಡಿದ್ದರೆ ತಕ್ಷಣ ರದ್ದು ಮಾಡಬೇಕು.
ಇನ್ನು ಮುಂದೆ ರೈತರಿಗೆ ಯಾವುದೇ ರೀತಿಯ ಸಣ್ಣ ತೊಂದರೆಯನ್ನೂ ನೀಡಬಾರದು.

ವಕ್ಫ್‌ ಜಮೀನು ವಿಚಾರದಲ್ಲಿ ಇತ್ತೀಚೆಗೆ ನಡೆದಿರುವ ಬೆಳವಣಿಗೆಗಳಿಂದ ರೈತರಿಗೂ ಬೇಸರವಾಗಿದೆ. ಈ ವಿಚಾರವನ್ನು ಜೆಡಿಎಸ್‌ ಮತ್ತು ಬಿಜೆಪಿ ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದೆ. ಈ ಮೂಲಕ ರಾಜ್ಯದಲ್ಲಿ ಶಾಂತಿ ಕದಡುವ ದುಷ್ಟ ಪ್ರಯತ್ನವನ್ನು ಆ ಪಕ್ಷಗಳು ಜಂಟಿಯಾಗಿ ಮಾಡುತ್ತಿವೆ.

Waqf land: Karnataka CM Siddaramaiah orders ಇಂತಹ ಹೀನ ಪ್ರಯತ್ನಗಳಿಗೆ ರಾಜ್ಯದ ಜನರು ಸೊಪ್ಪು ಹಾಕದಂತೆ ಸಾರ್ವಜನಿಕರಲ್ಲೂ ವಿನಂತಿಸುತ್ತೇನೆ. ಜೊತೆಗೆ ಜನರು ಅಪಪ್ರಚಾರಗಳಿಗೆ ಕಿವಿಗೊಡಬಾರದು.
ಅಧಿಕಾರಿಗಳೂ ಈ ಕುರಿತು ಎಚ್ಚರ ವಹಿಸಬೇಕು. ರೈತರಿಗೆ ತೊಂದರೆ ಆಗುವ ಯಾವುದೇ ತೀರ್ಮಾನವನ್ನು ಕೈಗೊಳ್ಳಬಾರದು.

ಸಭೆಯ ಪ್ರಮುಖ ಅಂಶಗಳು:

  • ರೈತರ ಪಹಣಿ ಬದಲಾವಣೆ ಸಂಬಂಧ ಈಗಾಗಲೇ ನೀಡಿರುವ ನೋಟೀಸ್‌ಗಳನ್ನು ತಕ್ಷಣ ವಾಪಸ್‌ ಪಡೆಯಬೇಕು.
  • ರೈತರ ಸ್ವಾಧೀನದಲ್ಲಿರುವ ಜಮೀನುಗಳಿಗೆ ಯಾವುದೇ ರೀತಿಯ ತೊಂದರೆ ನೀಡಬಾರದು.‌
  • ಕಾನೂನು ಬಾಹಿರವಾಗಿ ಹಾಗೂ ನೋಟೀಸ್‌ ನೀಡದೆ ಪಹಣಿಯಲ್ಲಿ ಯಾವುದೇ ರೀತಿಯ ತಿದ್ದುಪಡಿಗಳನ್ನು ಮಾಡಿದ್ದರೆ ತಕ್ಷಣ ರದ್ದು ಮಾಡಬೇಕು.
  • ದಿನಾಂಕ 4-12-24 ರಂದು ಸರ್ಕಾರದ ಸಚಿವರು ಮತ್ತು ಕಂದಾಯ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ವಕ್ಫ್‌ ಮಂಡಳಿಯ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತುರ್ತು ಸೂಚನೆಗಳನ್ನ ಅಧಿಕಾರಿಗಳಿಗೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...