Wednesday, February 4, 2026
Wednesday, February 4, 2026

Tungabhadra River ಶಾಸಕ ಚನ್ನಬಸಪ್ಪ ಅವರಿಂದ ಜಲ ಜಾಗೃತಿ & ಸ್ವಚ್ಛತಾ ಜಾಗೃತಿ ಕಾರ್ಯಕ್ರಮದ ಪೂರ್ವಭಾವಿ ಸಭೆ

Date:

Tungabhadra River ತುಂಗಭದ್ರಾ ನದಿಯ ಉಳಿವಿಗಾಗಿ ಇಂದಿನಿಂದ ಪ್ರಾರಂಭಗೊಂಡಿರುವ “ನಿರ್ಮಲ ತುಂಗಭದ್ರಾ ಅಭಿಯಾನ ಪಾದಯಾತ್ರೆಗೆ ಸಂಬಂಧಿಸಿದಂತೆ ನವೆಂಬರ್ 10 ರಂದು ಶಿವಮೊಗ್ಗ ನಗರದಲ್ಲಿ ನಡೆಯಲಿರುವ “ಜಲ ಜಾಗೃತಿ ಹಾಗೂ ಸ್ವಚ್ಛತಾ ಜಾಗೃತಿಯ” ಕಾರ್ಯಕ್ರಮದ ಪೂರ್ವಭಾವಿಯ ಸಿದ್ಧತೆಯ ಕುರಿತಂತೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಹೇಮಂತ್, ಮಹಾನಗರ ಪಾಲಿಕೆಯ ಆಯುಕ್ತರಾದ ಶ್ರೀಮತಿ ಕವಿತಾ ಅವರೊಂದಿಗೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಶಿವಮೊಗ್ಗ ನಗರ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಸಭೆ ನಡೆಸಿ, ಅನೇಕ ವಿಷಯಗಳ ಕುರಿತು ಚರ್ಚಿಸಿದರು.

Tungabhadra River ನಂತರ ಅಂಬೇಡ್ಕರ್ ಭವನದಲ್ಲಿ ಶಿವಮೊಗ್ಗ ನಗರದ ಶಿಕ್ಷಕರು ಹಾಗೂ ಸಂಘ ಸಂಸ್ಥೆಗಳ ಸದಸ್ಯರೊಂದಿಗೆ ಸಭೆಯಲ್ಲಿ ಭಾಗವಹಿಸಿ, ಈ ಮಹಾನ್ ಕಾರ್ಯವನ್ನು ಯಶಸ್ವಿಗೊಳಿಸಲು ಸಹಕಾರ ಕೋರಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...