Monday, February 2, 2026
Monday, February 2, 2026

Karnataka Sahitya Academy ಕರ್ನಾಟಕ‌ ಸಾಹಿತ್ಯ ಅಕಾಡೆಮಿಯಿಂದ 2022 ನೇ ಸಾಲಿನ ಗೌರವ ಪ್ರಶಸ್ತಿ & ವಿವಿಧ ದತ್ತಿ ಪ್ರಶಸ್ತಿ ಘೋಷಣೆ

Date:

Karnataka Sahitya Academy ಸಾಹಿತಿ ಅಗ್ರಹಾರ ಕೃಷ್ಣಮೂರ್ತಿ ಸೇರಿದಂತೆ ಐವರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ 2022ನೇ ಸಾಲಿನ ಗೌರವ ಪ್ರಶಸ್ತಿ, ಬಂಜಗೆರೆ ಜಯಪ್ರಕಾಶ್ ಸೇರಿದಂತೆ 10 ಮಂದಿಗೆ ‘ಸಾಹಿತ್ಯಶ್ರೀ’ ಪ್ರಶಸ್ತಿ ಹಾಗೂ 2021ರಲ್ಲಿ ಪ್ರಕಟವಾದ 17 ಕೃತಿಗಳನ್ನು ಪುಸ್ತಕ ಬಹುಮಾನಕ್ಕೆ ಹಾಗೂ ಎಂಟು ನಾನಾ ದತ್ತಿ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ.

ಸಾಹಿತಿಗಳಾದ ಆರ್.ಕೆ. ಹುಡಗಿ, ಅಗ್ರಹಾರ ಕೃಷ್ಣಮೂರ್ತಿ, ಇಂದಿರಾ ಹೆಗಡೆ, ರಂಜಾನ್ ದರ್ಗಾ ಹಾಗೂ ತುಂಬಾಡಿ ರಾಮಯ್ಯ ಅವರು ‘ಗೌರವ ಪ್ರಶಸ್ತಿ’ಗೆ ಭಾಜನರಾಗಿದ್ದಾರೆ.

Karnataka Sahitya Academy ಪ್ರಶಸ್ತಿಯು ತಲಾ 50 ಸಾವಿರ ರೂ. ನಗದು ಒಳಗೊಂಡಿದೆ‌ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್ ಎನ್ ಮುಕುಂದರಾಜ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...