Sunday, August 2, 2026
Sunday, August 2, 2026

Nirmala Tunga Bhadra ನಿರ್ಮಲ ತುಂಗ ಭದ್ರಾ ಅಭಿಯಾನ ಯಶಸ್ಸಿಗೆ ಸಹಕರಿಸಲು ಶಾಸಕ ಚೆನ್ನಿ ಮನವಿ

Date:

Nirmala Tunga Bhadra ತುಂಗಭದ್ರಾ ನದಿಯ ಉಳಿವಿಗಾಗಿ ರಾಷ್ಟ್ರೀಯ ಸ್ವಾಭಿಮಾನ ಆಂದೋಲನ, ನವದೆಹಲಿ ಹಾಗೂ ಪರ್ಯಾವರಣ ಟ್ರಸ್ಟ್ (ರಿ) ಶಿವಮೊಗ್ಗ ಇವರ ಸಹಯೋಗದಲ್ಲಿ ನಡೆಯುತ್ತಿರುವ “ನಿರ್ಮಲ ತುಂಗಭದ್ರಾ ಅಭಿಯಾನ ಪಾದಯಾತ್ರೆ” ಯ ಕುರಿತಂತೆ ಇಂದು ಶಿವಮೊಗ್ಗ ನಗರ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ಸಾರ್ವಜನಿಕ ಶಿಕ್ಷಣದ ಉಪ ನಿರ್ದೇಶಕರ ಕಚೇರಿಯಲ್ಲಿ ನಗರದ ಶಾಲಾ-ಕಾಲೇಜುಗಳ ಪ್ರಾಂಶುಪಾಲರು ಹಾಗೂ ಉಪನ್ಯಾಸಕರೊಂದಿಗೆ ಚರ್ಚಿಸಿ, ಅಭಿಯಾನವನ್ನು ಯಶಸ್ವಿಗೊಳಿಸಲು ಸಹಕಾರ ಕೋರಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...