Wednesday, August 12, 2026
Wednesday, August 12, 2026

S.N.Chennabasappa ಶ್ರೀಬನಶಂಕರಿ ದೇಗುಲದ ಸ್ವಾಗತ ಕಮಾನಿಗೆ ಗುದ್ದಲಿಪೂಜೆ

Date:

S.N.Chennabasappa ಶಾಸಕರಾದ ಎಸ್. ಎನ್. ಚನ್ನಬಸಪ್ಪ ಅವರು ಶಿವಮೊಗ್ಗದ ಮಲ್ಲಿಕಾರ್ಜುನ ನಗರದ ಶ್ರೀ ಬನಶಂಕರಿ ದೇವಾಲಯಕ್ಕೆ ಭೇಟಿ ನೀಡಿ ತಾಯಿ ಬನಶಂಕರಿಯ ದರ್ಶನ ಪಡೆದು, ದೇವಸ್ಥಾನದ ವತಿಯಿಂದ ನೂತನವಾಗಿ ನಿರ್ಮಿಸುತ್ತಿರುವ ಸ್ವಾಗತ ಕಮಾನಿನ ಗುದ್ದಲಿ ಪೂಜೆಯನ್ನು ನೆರವೇರಿಸಿದರು.

S.N.Chennabasappa ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರಾದ ಪರಂದಾಮ ರೆಡ್ಡಿ, ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ಹಾಗೂ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...