Tuesday, December 16, 2025
Tuesday, December 16, 2025

Kannada Rajyotsava ಡಿಸೆಂಬರ್ 1. ಭಾವಸಾರ ಕ್ಷತ್ರಿಯ ಯುವಕ ಸಂಘದಿಂದ ಕನ್ನಡ ರಾಜ್ಯೋತ್ಸವ & ಪ್ರತಿಭಾ ಪುರಸ್ಕಾರ

Date:

Kannada Rajyotsava ಶಿವಮೊಗ್ಗ ನಗರದ ಭಾವಸಾರ ಕ್ಷತ್ರಿಯ ಯುವಕರ ಸಂಘದಿಂದ ಡಿ. 1ರ ಭಾನುವಾರ ಸಂಜೆ 5ಗಂಟೆಗೆ 69ನೇ ಕನ್ನಡ ರಾಜ್ಯೋತ್ಸವ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ತುಳಜಾ ಭವನದಲ್ಲಿ ಆಯೋಜಿಸಲಾಗಿದೆ. ಪ್ರತಿಭಾವಂತ ವಿದ್ಯಾರ್ಥಿಗಳು ನ. 25ರ ಸಂಜೆ 5ಗಂಟೆಯೊಳಗೆ ತುಳಜಾ ಭವಾನಿ ದೇವಸ್ಥಾನದ ಕಛೇರಿಗೆ ಫೋಟೊ, ಅಂಕಪಟ್ಟಿ ದಾಖಲೆಗಳನ್ನು ಸಲ್ಲಿಸಲು ತಿಳಿಸಲಾಗಿದೆ. ಮಾಹಿತಿಗೆ 9740729313ರಲ್ಲಿ ಸಂಪರ್ಕಿಸಿ, ಕಾರ್ಯಕ್ರಮ ಮತ್ತು ಪುರಸ್ಕಾರ ಮಾಹಿತಿಗೆ ಮೊ. 9481466666, 9986511189, 9844736606ರಲ್ಲಿ ಸಂಪರ್ಕಿಸಲು ಕೋರಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.S. Yediyurappa ಅಗಲಿದ ನಾಯಕನಿಗೆ ಅಂತಿಮ ನಮನ ಸಲ್ಲಿಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ

B.S. Yediyurappa ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್. ಯಡಿಯೂರಪ್ಪನವರು ಅಖಿಲ...

MESCOM ಡಿಸೆಂಬರ್ 17. ಆಯನೂರು ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಆಯನೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ನಿರ್ವಹಣೆ ಕಾರ್ಯ...

Kumsi Police ಕಾಣೆಯಾದ ವ್ಯಕ್ತಿ ಬಗ್ಗೆ ಕುಂಸಿ ಪೊಲೀಸ್ ಠಾಣೆ ಪ್ರಕಟಣೆ

Kumsi Police ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೊಡಗು ಜಿಲ್ಲೆ...