Monday, April 28, 2025
Monday, April 28, 2025

Shivamogga Regional Transport Office ಸಾರಿಗೆ ಇಲಾಖೆಯಿಂದ ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಕಾರ್ಯಕ್ರಮ

Date:

Shivamogga Regional Transport Office ಶಿವಮೊಗ್ಗ ಪ್ರಾದೇಶಿಕ ಸಾರಿಗೆ ಕಚೇರಿ ಯಲ್ಲಿ ವಾಯು ಮಾಲಿನ್ಯ ನಿಯಂತ್ರಣ ಮಾಸಾಚರಣೆ ಆಚರಣೆ ನಡೆಸಲಾಯಿತು.
ಶಿವಮೊಗ್ಗ ವಿಭಾಗದ ಜಂಟಿ ಸಾರಿಗೆ ಆಯುಕ್ತರಾದ ಭೀಮನ ಗೌಡ ಪಾಟೀಲ್ ಗಿಡಕ್ಕೆ ನೀರು ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿಯಾದ ಮುರಗೇಂದ್ರ ಬಿ. ಶಿರೋಲ್ಕಾರ್, ಕಚೇರಿಯ ಅಧೀಕ್ಷಕರಾದ ರಾಮಚಂದ್ರಪ್ಪ ಎಚ್.ಸಿ, ಕಚೇರಿಯ ಅಧೀಕ್ಷಕರಾದ ಶ್ರೀಮತಿ ರಮ್ಯಾ, ಕಚೇರಿಯ ಸಿಬ್ಬಂದಿಗಳು, ಚಾಲನ ತರಬೇತಿಯ ಮುಖ್ಯಸ್ಥರು, ಶೋರೂಂ ಪ್ರತಿನಿಧಿಗಳು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Chanakya Chess School ಮೇ 2 ರಿಂದ ಮುಕ್ತ ಚೆಸ್ ತರಬೇತಿ ಶಿಬಿರ

Chanakya Chess School ಚಾಣಕ್ಯ ಚೆಸ್ ಸ್ಕೂಲ್ ವತಿಯಿಂದ ಶಿವಮೊಗ್ಗ ನಗರದ...