Saturday, June 20, 2026
Saturday, June 20, 2026

B.Y.Vijayendra ಸ್ವದೇಶಿ ಉತ್ಪನ್ನ ಕ್ರಾಂತಿಗೆ ಮುನ್ನುಡಿಪಿಎಂ ವಿಶ್ವಕರ್ಮ ಯೋಜನೆ”- ಬಿ.ವೈ.ವಿಜಯೇಂದ್ರ

Date:

B.Y.Vijayendra ನಮ್ಮ ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿ ಜೀ ಅವರ ಸರ್ಕಾರದ ಯೋಜನೆಗಳು ಜಾರಿಯಾಗದಂತೆ ರಾಜ್ಯದ ಕಾಂಗ್ರೆಸ್ ಸರ್ಕಾರ ಎಷ್ಟೇ ತಾತ್ಸಾರ ಧೋರಣೆ ತಾಳಿದರೂ ಕನ್ನಡಿಗರು ಮಾತ್ರ ಮೋದಿ ಸರ್ಕಾರದ ಕಾರ್ಯಕ್ರಮಗಳು ಹಾಗೂ ಯೋಜನೆಗಳನ್ನು ಅಪ್ಪಿ, ಒಪ್ಪುತ್ತಾ ವಿಶ್ವಾಸಪೂರ್ವಕವಾಗಿ ಸ್ವಾಗತಿಸುತ್ತಿರುವುದಕ್ಕೆ ವಿಶ್ವಕರ್ಮ ಯೋಜನೆಯ ನೋಂದಣಿ ಹಾಗೂ ಸಾಲ ಬಿಡುಗಡೆಯಲ್ಲೂ ಕರ್ನಾಟಕ ನಂ.1 ಸ್ಥಾನ ಪಡೆದಿರುವುದೇ ನೈಜ ಸಾಕ್ಷಿ.

B.Y.Vijayendra ದೇಸಿಯ ಕುಲಕಸುಬು ಆಧಾರಿತ ಕುಶಲಕರ್ಮಿಗಳಿಗೆ ಸ್ವಾಭಿಮಾನಿ ಬದುಕು ಕಟ್ಟಿಕೊಡುವ ನಿಟ್ಟಿನಲ್ಲಿ ‘ವಿಶ್ವಕರ್ಮ’ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿ “ನಮ್ಮದು ಹರ್ಷದ ಕೂಳು ಕೊಡುವ ಸರ್ಕಾರವಲ್ಲ, ವರ್ಷದ ಕೂಳನ್ನು ಕೊಟ್ಟು ಬದುಕು ಕಟ್ಟಿಕೊಡುವ ಸರ್ಕಾರ” ಎಂದು ಮೋದಿ ಸರ್ಕಾರ ತೋರಿಸಿಕೊಟ್ಟಿದೆ ಎಂದು ಷಿಕಾರಿಪುರ ಶಾಸಕ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ.ವಿಜಯೇಂದ್ರ ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Organization ಸಮಾಜಮುಖಿ ಸೇವೆಗಳ ಮೂಲಕ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ- ರೋಟರಿ ಗೌರ್ನರ್ ಕೆ.ಫಾಲಾಕ್ಷ

Rotary Organization ಮನುಕುಲದ ಮಾನವೀಯ ಸೇವೆಯಲ್ಲಿ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ ಪ್ರಪಂಚಾದ್ಯಂತ...

DC Shivamogga ಹುಲಿಕಲ್ ಘಾಟಿಯಲ್ಲಿ ಮಜಲು ಬಸ್ ವಾಹನಗಳ ಸಂಚಾರಕ್ಕೆ ಅವಕಾಶ- ಪ್ರಭುಲಿಂಗ ಕವಳಿಕಟ್ಟಿ

DC Shivamogga ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜೂ. 18 ರಿಂದ ರಾಜ್ಯ...