Thursday, May 7, 2026
Thursday, May 7, 2026

Karnataka State Under 19 Cricket ಕರ್ನಾಟಕ ರಾಜ್ಯ ಅಂಡರ್ 19 ಕ್ರಿಕೆಟ್ ತಂಡಕ್ಕೆ ಶಿವಮೊಗ್ಗದ ಲೋಹಿತ್ ಎಸ್ ಆಯ್ಕೆ

Date:

Karnataka State Under 19 Cricket ನವಂಬರ್ ತಿಂಗಳು 13 ರಿಂದ 21ರ ವರೆಗೆ ನೇಪಾಳದಲ್ಲಿ ನಡೆಯಲಿರುವ 19 ವರ್ಷದೊಳಗಿನ ಪಂದ್ಯಾವಳಿಗಳಿಗೆ ಶಿವಮೊಗ್ಗದ ಹರಿಗೆ ನಿವಾಸಿ ಗಳಾದ ಶ್ರೀ ಶಿವಕುಮಾರ್ ಹಾಗೂ ಶ್ರೀಮತಿ ನಾಗರತ್ನ ಇವರ ಪುತ್ರ ಲೋಹಿತ್ ಎಸ್ ಕರ್ನಾಟಕ ತಂಡಕ್ಕೆ ಬೌಲಿಂಗ್ ಅಲ್ಲರೌಂಡರ್ ಆಗಿ ಆಯ್ಕೆ ಯಾಗಿರುವರು,ಕಳೆದ ತಿಂಗಳಲ್ಲಿ ಓದಿಶಾ ದ ಕಟಕ್ ನಲ್ಲಿ ನಡೆದ ರಾಷ್ಟ್ರೀಯ ಪಂಧ್ಯಾ ವಳಿಗಳಲ್ಲಿ ಯು ಸಹ ಕರ್ನಾಟಕ ತಂಡದಿಂದ ಭಾಗವಹಿಸಿದ್ದರು.

Karnataka State Under 19 Cricket ಲೋಹಿತ್,ಎಸ್ ಪ್ರಸ್ತುತ ಡಿ.ವಿ.ಸ್ ಕಾಲೇಜ್ ನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದು,ಸಹ್ಯಾದ್ರಿ ಕ್ರಿಕೆಟ್ ಅಕಾಡೆಮಿ ಯಲ್ಲಿ ಹಲವು ವರ್ಷಾ ಗಳಿಂದ ಕ್ರಿಕೆಟ್ ಕೋಚ್ ನಾಗರಾಜ್ ರವರಿಂದ ತರಬೇತಿ ಪಡೆಯುತಿದ್ದು, ನಗರದ ಪ್ರಖ್ಯಾತ ಕ್ಲಬ್ಬುಗಳಲ್ಲಿ ಒಂದಾದ FCC ತಂಡದ ಪರ ಪ್ರಥಮ ದರ್ಜೆಯ ಪಂದ್ಯಾವಳಿ ಗಳಲ್ಲಿ ಪ್ರತಿನಿಧಿಸುತ್ತಿದ್ದು.
ಜಿಲ್ಲೆಗೆ ಕೀರ್ತಿ ತಂದ ಲೋಹಿತ್ ಎಸ್ ಗೆ KSCA ಶಿವಮೊಗ್ಗ ವಲಯದ,ಅಧ್ಯಕ್ಷರು, ಸಂಚಾಲಕರು, ಸಹ್ಯಾದ್ರಿ ಕ್ರಿಕೆಟ್ ಅಕಾಡೆಮಿಯ ಆಡಳಿತ ವರ್ಗ, ಸಹ್ಯಾದ್ರಿ ಕಾಲೇಜಿನ ಸಿಬ್ಬಂದಿ, ಎಫ್‌ಸಿಸಿ ಕ್ಲಬ್ ನ ಆಡಳಿತ ವರ್ಗ ನಗರದ ಎಲ್ಲಾ ಹಿರಿಯ ಹಾಗೂ ಕಿರಿಯ ಕ್ರೀಡಾಪಟುಗಳು ಅಭಿನಂದನೆಗಳೊಂದಿಗೆ ಇನ್ನು ಉತ್ತಮ ಸಾಧನೆ ಮಾಡಲೆಂದು ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಹತ್ತು ಚಿನ್ನದ ಪದಕ ಮುಡಿಗೇರಿಸಿದ ಕುವೆಂಪು ವಿವಿಗೇ ಪ್ರಥಮ ವಿದ್ಯಾರ್ಥಿಎಂ.ಎ.(ಕನ್ನಡ) ವಿಭಾಗದ ಪ್ರತಿಭೆ, ಹೆಚ್.ಎಂ.ಅಭಿಷೇಕ್.

Kuvempu University ಕುವೆಂಪು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆಯ ಮೂಲಕ ಗಮನ...

Kuvempu university ಕುವೆಂಪು ವಿವಿಯಿಂದ ಗೌರಗ ಡಾಕ್ಟರೇಟ್ ಪಡೆದ ಮಹನಿಯರ ಮಾಹಿತಿ

Kuvempu university ಕುವೆಂಪು ವಿಶ್ವವಿದ್ಯಾಲಯದ 35ನೇ ವಾರ್ಷಿಕ ಘಟಿಕೋತ್ಸವದಲ್ಲಿ ನಾಡಿನ ಮೂವರು ಗಣ್ಯ...

Kuvempu University ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸಿನ ಎತ್ತರಗಳನ್ನ ಸಾಧಿಸಿ,ದೇಶದವಾಭಿವೃದ್ಧಿಗೆ ಕೊಡುಗೆ ನೀಡಿ- ಗೌ.ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Kuvempu University “ಕೇವಲ ಉದ್ಯೋಗಾಕಾಂಕ್ಷಿಯಾಗಿರದೆ ಅವಕಾಶಗಳ ಸೃಷ್ಟಿಕರ್ತರಾಗಿ. ಸ್ಟಾರ್ಟ್‌ಅಪ್ ಸಂಸ್ಕೃತಿ, ನಾವೀನ್ಯತೆ...

S.N. Channabasappa ಕನ್ನಡ ಸಾಹಿತ್ಯ ಪರಿಷತ್ತಿನ 111 ವರ್ಷಗಳ ಸೇವೆ ಅಪ್ರತಿಮ- ಎಸ್.ಎನ್.ಚನ್ನಬಸಪ್ಪ

S.N. Channabasappa "ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಕಟ್ಟುವಲ್ಲಿ ಕನ್ನಡ...