Wednesday, May 6, 2026
Wednesday, May 6, 2026

Sri Sanjeevaraya Swamy Temple ಶಿವಮೊಗ್ಗದಲ್ಲಿ ಶ್ರದ್ಧಾಪೂರ್ವಕ ಶ್ರೀವಿಜಯದಾಸರ ಆರಾಧನೆ

Date:

Sri Sanjeevaraya Swamy Temple ಶಿವಮೊಗ್ಗ ನಗರದ ಕೆ.ಆರ್.ಪುರಮ್. ರಸ್ತೆಯಲ್ಲಿರುವ ಶ್ರೀಸಂಜೀವಾಂಜನೇಯ ದೇವಸ್ಥಾನದಲ್ಲಿ ಗೆಳೆಯ ವೃಂದದ ವತಿಯಿಂದ ಪ್ರಾತಃ ಸ್ಮರಣೀಯರಾದ ಶ್ರೀ ವಿಜಯದಾಸರ ಹಾಗೂ ಶ್ರೀ ಸತ್ಯವೀರತೀರ್ಥ ಶ್ರೀಪಾದಂಗಳವರ ಆರಾಧನೆಯನ್ನು ಶ್ರೀ ಸಂಜೀವಾಂಜನೇಯ ದೇವಸ್ಥಾನದಿಂದ ಕೆ.ಆರ್.ಪುರಮ್ ರಸ್ತೆ, ತಿಮ್ಮಪ್ಪನ ಕೊಪ್ಪಲು, ತುಮಕೂರು ಶ್ಯಾಮರಾವ್
ರಸ್ತೆಯಲ್ಲಿ ಯಾಯಿವಾರ (ಗ್ರಾಮ ಪ್ರದಕ್ಷಿಣೆ) ನಡೆಸಲಾಯಿತು.

ವಿವಿಧ ಭಜನಾ ಮಂಡಳಿ ಸದಸ್ಯರಿಂದ ಭಜನಾ ಕಾರ್ಯಕ್ರಮ, ಪಂಡಿತ ರಾಯಚೂರು ಕೃಷ್ಣಾಚಾರ್,
ಮತ್ತು ಪಂ. ಶ್ರೀನಿಧಿ ಗುಡಿ ಇವರಿಂದ ಶ್ರೀ ವಿಜಯದಾಸರ
ಕೃತಿಗಳ ಬಗ್ಗೆ, ಹಾಗೂ ಶ್ರೀ ಸತ್ಯವೀರ ತೀರ್ಥರ ಬಗ್ಗೆ
ಉಪನ್ಯಾಸ ಏರ್ಪಡಿಸಲಾಗಿತ್ತು.

Sri Sanjeevaraya Swamy Temple ಚಿತ್ರದಲ್ಲಿ ಗೆಳೆಯ ವೃಂದದ ಹೆಚ್.ಎಸ್.ನಾಗೇಂದ್ರ, ಸತ್ಯನಾರಾಯಣ, ಪ್ರಹ್ಲಾದ, ಕುಷ್ಟಗಿ
ಅನಂತಾಚಾರ್, ಅನಂತ ರಾಮದ್ಯಾನಿ, ಬಿಂದು ಮಾಧವ, ಶ್ರೀಧರ, ಅಚ್ಯುತ, ಪಲ್ಲಕ್ಕಿ ಮಧುಸೂಧನಾಚಾರ್, ರಾಯಚೂರು
ಕೃಷ್ಣಾಚಾರ್, ಕುಷ್ಟಗಿ ವಾಸುದೇವ ಮೂರ್ತಿ, ಮುರಳೀಧರ, ಗೀತ, ಸುಧಾ, ಇನ್ನಿತರ ಪ್ರಮುಖರು ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಹತ್ತು ಚಿನ್ನದ ಪದಕ ಮುಡಿಗೇರಿಸಿದ ಕುವೆಂಪು ವಿವಿಗೇ ಪ್ರಥಮ ವಿದ್ಯಾರ್ಥಿಎಂ.ಎ.(ಕನ್ನಡ) ವಿಭಾಗದ ಪ್ರತಿಭೆ, ಹೆಚ್.ಎಂ.ಅಭಿಷೇಕ್.

Kuvempu University ಕುವೆಂಪು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆಯ ಮೂಲಕ ಗಮನ...

Kuvempu university ಕುವೆಂಪು ವಿವಿಯಿಂದ ಗೌರಗ ಡಾಕ್ಟರೇಟ್ ಪಡೆದ ಮಹನಿಯರ ಮಾಹಿತಿ

Kuvempu university ಕುವೆಂಪು ವಿಶ್ವವಿದ್ಯಾಲಯದ 35ನೇ ವಾರ್ಷಿಕ ಘಟಿಕೋತ್ಸವದಲ್ಲಿ ನಾಡಿನ ಮೂವರು ಗಣ್ಯ...

Kuvempu University ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸಿನ ಎತ್ತರಗಳನ್ನ ಸಾಧಿಸಿ,ದೇಶದವಾಭಿವೃದ್ಧಿಗೆ ಕೊಡುಗೆ ನೀಡಿ- ಗೌ.ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Kuvempu University “ಕೇವಲ ಉದ್ಯೋಗಾಕಾಂಕ್ಷಿಯಾಗಿರದೆ ಅವಕಾಶಗಳ ಸೃಷ್ಟಿಕರ್ತರಾಗಿ. ಸ್ಟಾರ್ಟ್‌ಅಪ್ ಸಂಸ್ಕೃತಿ, ನಾವೀನ್ಯತೆ...

S.N. Channabasappa ಕನ್ನಡ ಸಾಹಿತ್ಯ ಪರಿಷತ್ತಿನ 111 ವರ್ಷಗಳ ಸೇವೆ ಅಪ್ರತಿಮ- ಎಸ್.ಎನ್.ಚನ್ನಬಸಪ್ಪ

S.N. Channabasappa "ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಕಟ್ಟುವಲ್ಲಿ ಕನ್ನಡ...