Thursday, May 7, 2026
Thursday, May 7, 2026

University of Agricultural & Horticultural Sciences ವಿವಿಧ ಭತ್ತದ ತಳಿಗಳ ತಾಕಿನಲ್ಲಿ ಕೃಷಿ ವಿವಿ ಆಶ್ರಯದಲ್ಲಿ ಕ್ಷೇತ್ರೋತ್ಸವ

Date:

University of Agricultural & Horticultural Sciences ಕೃಷಿ ವಿಜ್ಞಾನ ಕೇಂದ್ರ ಶಿವಮೊಗ್ಗ ವತಿಯಿಂದ ಮಾರುತಿ ನಗರ ಭದ್ರಾವತಿಯಲ್ಲಿ ಸಹ್ಯಾದ್ರಿ ಕೆಂಪು ಮುಕ್ತಿ ಮತ್ತು ಗಂಧಸಾಲೆ ನಂದ ಶಾಲೆ ತಳಿಗಳ ಪೋಷಕಾಂಶ ನಿರ್ವಹಣೆಯ ಬಗ್ಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಈ ಕ್ಷೇತ್ರೋತ್ಸವವನ್ನು ಕೆಳದಿ ಶಿವಪ್ಪ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾಕ್ಟರ್ ಆರ್ ಸಿ ಜಗದೀಶ್ ಅವರು ಈ ಕ್ಷೇತ್ರೋತ್ಸವವನ್ನು ಉದ್ಘಾಟಿಸಿದರು ಕುಲಪತಿಗಳು ತಮ್ಮ ಉದ್ಘಾಟನಾ ಭಾಷಣದಲ್ಲಿ ಪದ್ಧತಿ ಪ್ರತ್ಯಕ್ಷಗಳನ್ನು ರೈತರ ಠಾಕುಗಳಲ್ಲಿ ತೆಗೆದುಕೊಂಡು ರೈತರಿಗೆ ಬೀಜೋಪಚಾರ ಸಮಗ್ರ ಪೋಷಕಾಂಶಗಳ ನಿರ್ವಹಣೆ, ರೋಗ ಮತ್ತು ಕೀಟಗಳಿಗೆ ಸಮಗ್ರ ನಿರ್ವಹಣೆ ನಿರ್ವಹಣೆಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ರೈತರಿಗೆ ತಿಳಿಸಿಕೊಡಲಾಗುತ್ತದೆ ಹಾಗೆಯೇ ಈ ಸಹ್ಯಾದ್ರಿ ಕೆಂಪು ಮುಕ್ತಿಯು ಬಣ್ಣದಲ್ಲಿ ಕೆಂಪಾಗಿದ್ದು ಹೆಚ್ಚು ಪೋಷಕಾಂಶಗಳನ್ನು ಹೊಂದಿದ್ದು ರುಚಿ ಮತ್ತು ಸಿಹಿಯಾಗಿರುತ್ತದೆ ಇದೇ ರೀತಿ ಗಂಡಸಾಲ ಭತ್ತದ ತಳಿಯು ಹೆಚ್ಚು ಪರಿಮಳವನ್ನು ಹೊಂದಿದ್ದು ಜೀರಿಗೆ ಹಾಗೆ ಇರುತ್ತದೆ.

University of Agricultural & Horticultural Sciences ಸಹ್ಯಾದ್ರಿ ಕೆಂಪು ಮುಕ್ತಿಯು ಕೆಂಪು ಮುಕ್ತಿಯ ತಳಿಯನ್ನು ನಮ್ಮ ವಿಶ್ವ ನಮ್ಮ ವಿಶ್ವವಿದ್ಯಾಲಯದಿಂದ ಬಿಡುಗಡೆಗೊಂಡಿರುತ್ತದೆ.
ಈ ಕ್ಷೇತ್ರೋತ್ಸವದಲ್ಲಿಸಹ ಸಂಶೋಧನ ನಿರ್ದೇಶಕರಾದ ಡಾಕ್ಟರ್ ಪ್ರದೀಪ್ ಹಾಗೂ ಸಹ ವಿಸ್ತಾರಣ ನಿರ್ದೇಶಕರಾದ ಬಿಸಿ ಹನುಮಂತ್ ಸ್ವಾಮಿ ಅವರು ಮತ್ತು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರಾದ ಡಾ. ಸಿ ಸುನಿಲ್ ಅವರು ಮತ್ತು ಕೃಷಿ ವಿಜ್ಞಾನ ಕೇಂದ್ರದ ಎಲ್ಲಾ ವಿಜ್ಞಾನಿಗಳು ಭಾಗವಹಿಸಿದ್ದರು. ಈ ಕ್ಷೇತ್ರೋತ್ಸವದಲ್ಲಿ ಸುಮಾರು 75 ರೈತರು ಭಾಗವಹಿಸಿ ಮಾಹಿತಿಯನ್ನು ಪಡೆದುಕೊಂಡರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಹತ್ತು ಚಿನ್ನದ ಪದಕ ಮುಡಿಗೇರಿಸಿದ ಕುವೆಂಪು ವಿವಿಗೇ ಪ್ರಥಮ ವಿದ್ಯಾರ್ಥಿಎಂ.ಎ.(ಕನ್ನಡ) ವಿಭಾಗದ ಪ್ರತಿಭೆ, ಹೆಚ್.ಎಂ.ಅಭಿಷೇಕ್.

Kuvempu University ಕುವೆಂಪು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆಯ ಮೂಲಕ ಗಮನ...

Kuvempu university ಕುವೆಂಪು ವಿವಿಯಿಂದ ಗೌರಗ ಡಾಕ್ಟರೇಟ್ ಪಡೆದ ಮಹನಿಯರ ಮಾಹಿತಿ

Kuvempu university ಕುವೆಂಪು ವಿಶ್ವವಿದ್ಯಾಲಯದ 35ನೇ ವಾರ್ಷಿಕ ಘಟಿಕೋತ್ಸವದಲ್ಲಿ ನಾಡಿನ ಮೂವರು ಗಣ್ಯ...

Kuvempu University ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸಿನ ಎತ್ತರಗಳನ್ನ ಸಾಧಿಸಿ,ದೇಶದವಾಭಿವೃದ್ಧಿಗೆ ಕೊಡುಗೆ ನೀಡಿ- ಗೌ.ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Kuvempu University “ಕೇವಲ ಉದ್ಯೋಗಾಕಾಂಕ್ಷಿಯಾಗಿರದೆ ಅವಕಾಶಗಳ ಸೃಷ್ಟಿಕರ್ತರಾಗಿ. ಸ್ಟಾರ್ಟ್‌ಅಪ್ ಸಂಸ್ಕೃತಿ, ನಾವೀನ್ಯತೆ...

S.N. Channabasappa ಕನ್ನಡ ಸಾಹಿತ್ಯ ಪರಿಷತ್ತಿನ 111 ವರ್ಷಗಳ ಸೇವೆ ಅಪ್ರತಿಮ- ಎಸ್.ಎನ್.ಚನ್ನಬಸಪ್ಪ

S.N. Channabasappa "ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಕಟ್ಟುವಲ್ಲಿ ಕನ್ನಡ...