Monday, February 2, 2026
Monday, February 2, 2026

Supreme Court ದೆಹಲಿಯಲ್ಲಿ ವಾಯುಮಾಲಿನ್ಯ. ತುರ್ತು ನಿಯಂತ್ರಣ ಕ್ರಮಕೈಗೋಳ್ಳಲು “ಸುಪ್ರೀಂ” ಸೂಚನೆ

Date:

Supreme Court ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಿತಿಮೀರಿರುವ ವಾಯುಮಾಲಿನ್ಯದ ಬಗ್ಗೆ ಸುಪ್ರೀಂ ಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದೆ. ವಿಷಾನಿಲದ ಗೂಡಾಗಿರುವ ದೆಹಲಿಯಲ್ಲಿ ವಾಯು ಮಾಲಿನ್ಯವನ್ನು ತಡೆಗಟ್ಟಲು ತುರ್ತು ಕ್ರಮಗಳನ್ನು ಕೈಗೊಳ್ಳಬೇಕೆಂದು ಅದು ಸ್ಪಷ್ಟವಾಗಿ ಹೇಳಿದೆ.

ದೀಪಾವಳಿ ಹೆಸರಿನಲ್ಲಿಇಷ್ಟು ದೊಡ್ಡ ಮಟ್ಟದಲ್ಲಿಪಟಾಕಿಗಳನ್ನು ಸುಟ್ಟರೆ, ಅದು ಆರೋಗ್ಯವಂತವಾಗಿ ಜೀವಿಸುವ ಜನರ ಮೂಲಭೂತ ಹಕ್ಕಿನ ಮೇಲೂ ಪರಿಣಾಮ ಬೀರುತ್ತದೆ ಎಂದಿರುವ ನ್ಯಾಯಪೀಠ, ಪಟಾಕಿ ನಿಷೇಧವನ್ನು ಜಾರಿಗೊಳಿಸಲು ವಿಫಲವಾದ ದಿಲ್ಲಿಸರಕಾರ ಹಾಗೂ ಪೊಲೀಸರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.

Supreme Court ವರ್ಷವಿಡೀ ರಾಜಧಾನಿಯಲ್ಲಿಪಟಾಕಿ ಸುಡುವುದನ್ನು ನಿಷೇಧಿಸುವ ಕುರಿತು ನ.25ರ ಒಳಗಾಗಿ ನಿರ್ಧಾರ ಕೈಗೊಂಡು ವರದಿ ಸಲ್ಲಿಸುವಂತೆ ದಿಲ್ಲಿಸರಕಾರಕ್ಕೆ ಸೂಚಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...