Saturday, December 6, 2025
Saturday, December 6, 2025

Supreme Court ದೆಹಲಿಯಲ್ಲಿ ವಾಯುಮಾಲಿನ್ಯ. ತುರ್ತು ನಿಯಂತ್ರಣ ಕ್ರಮಕೈಗೋಳ್ಳಲು “ಸುಪ್ರೀಂ” ಸೂಚನೆ

Date:

Supreme Court ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಿತಿಮೀರಿರುವ ವಾಯುಮಾಲಿನ್ಯದ ಬಗ್ಗೆ ಸುಪ್ರೀಂ ಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದೆ. ವಿಷಾನಿಲದ ಗೂಡಾಗಿರುವ ದೆಹಲಿಯಲ್ಲಿ ವಾಯು ಮಾಲಿನ್ಯವನ್ನು ತಡೆಗಟ್ಟಲು ತುರ್ತು ಕ್ರಮಗಳನ್ನು ಕೈಗೊಳ್ಳಬೇಕೆಂದು ಅದು ಸ್ಪಷ್ಟವಾಗಿ ಹೇಳಿದೆ.

ದೀಪಾವಳಿ ಹೆಸರಿನಲ್ಲಿಇಷ್ಟು ದೊಡ್ಡ ಮಟ್ಟದಲ್ಲಿಪಟಾಕಿಗಳನ್ನು ಸುಟ್ಟರೆ, ಅದು ಆರೋಗ್ಯವಂತವಾಗಿ ಜೀವಿಸುವ ಜನರ ಮೂಲಭೂತ ಹಕ್ಕಿನ ಮೇಲೂ ಪರಿಣಾಮ ಬೀರುತ್ತದೆ ಎಂದಿರುವ ನ್ಯಾಯಪೀಠ, ಪಟಾಕಿ ನಿಷೇಧವನ್ನು ಜಾರಿಗೊಳಿಸಲು ವಿಫಲವಾದ ದಿಲ್ಲಿಸರಕಾರ ಹಾಗೂ ಪೊಲೀಸರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.

Supreme Court ವರ್ಷವಿಡೀ ರಾಜಧಾನಿಯಲ್ಲಿಪಟಾಕಿ ಸುಡುವುದನ್ನು ನಿಷೇಧಿಸುವ ಕುರಿತು ನ.25ರ ಒಳಗಾಗಿ ನಿರ್ಧಾರ ಕೈಗೊಂಡು ವರದಿ ಸಲ್ಲಿಸುವಂತೆ ದಿಲ್ಲಿಸರಕಾರಕ್ಕೆ ಸೂಚಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...