Sunday, August 2, 2026
Sunday, August 2, 2026

Supreme Court ದೆಹಲಿಯಲ್ಲಿ ವಾಯುಮಾಲಿನ್ಯ. ತುರ್ತು ನಿಯಂತ್ರಣ ಕ್ರಮಕೈಗೋಳ್ಳಲು “ಸುಪ್ರೀಂ” ಸೂಚನೆ

Date:

Supreme Court ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಿತಿಮೀರಿರುವ ವಾಯುಮಾಲಿನ್ಯದ ಬಗ್ಗೆ ಸುಪ್ರೀಂ ಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದೆ. ವಿಷಾನಿಲದ ಗೂಡಾಗಿರುವ ದೆಹಲಿಯಲ್ಲಿ ವಾಯು ಮಾಲಿನ್ಯವನ್ನು ತಡೆಗಟ್ಟಲು ತುರ್ತು ಕ್ರಮಗಳನ್ನು ಕೈಗೊಳ್ಳಬೇಕೆಂದು ಅದು ಸ್ಪಷ್ಟವಾಗಿ ಹೇಳಿದೆ.

ದೀಪಾವಳಿ ಹೆಸರಿನಲ್ಲಿಇಷ್ಟು ದೊಡ್ಡ ಮಟ್ಟದಲ್ಲಿಪಟಾಕಿಗಳನ್ನು ಸುಟ್ಟರೆ, ಅದು ಆರೋಗ್ಯವಂತವಾಗಿ ಜೀವಿಸುವ ಜನರ ಮೂಲಭೂತ ಹಕ್ಕಿನ ಮೇಲೂ ಪರಿಣಾಮ ಬೀರುತ್ತದೆ ಎಂದಿರುವ ನ್ಯಾಯಪೀಠ, ಪಟಾಕಿ ನಿಷೇಧವನ್ನು ಜಾರಿಗೊಳಿಸಲು ವಿಫಲವಾದ ದಿಲ್ಲಿಸರಕಾರ ಹಾಗೂ ಪೊಲೀಸರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.

Supreme Court ವರ್ಷವಿಡೀ ರಾಜಧಾನಿಯಲ್ಲಿಪಟಾಕಿ ಸುಡುವುದನ್ನು ನಿಷೇಧಿಸುವ ಕುರಿತು ನ.25ರ ಒಳಗಾಗಿ ನಿರ್ಧಾರ ಕೈಗೊಂಡು ವರದಿ ಸಲ್ಲಿಸುವಂತೆ ದಿಲ್ಲಿಸರಕಾರಕ್ಕೆ ಸೂಚಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...