Thursday, September 17, 2026
Thursday, September 17, 2026

Election Commission of India ಉಪಕದನವೇ ಆಗಿ ಮಾರ್ಪಟ್ಟಿದ್ದ ಶಿಗ್ಗಾಂವಿ, ಸಂಡೂರು & ಚನ್ನಪಟ್ಟಣದಲ್ಲಿ ಬಿರುಸಿನ ಮತದಾನ . ಮತ ಪೆಟ್ಟಿಗೆಯಲ್ಲಿ ಅಭ್ಯರ್ಥಿಗಳಭವಿಷ್ಯ ಭದ್ರ

Date:

Election Commission of India ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಬುಧವಾರ ಉಪ ಚುನಾವಣೆ ನಡೆದಿದ್ದು, ಸಂಡೂರು, ಶಿಗ್ಗಾಂವಿ ಹಾಗೂ ಚನ್ನಪಟ್ಟಣದಲ್ಲಿ ಮತದಾನ ಪ್ರಕ್ರಿಯೆ ಅಂತ್ಯಗೊಂಡಿದೆ.

ಇದರೊಂದಿಗೆ ಅಭ್ಯರ್ಥಿಗಳ ಭವಿಷ್ಯ ಇವಿಎಂನಲ್ಲಿ ಭದ್ರವಾಗಿದೆ.

ನಿನ್ನೆ ಬೆಳಗ್ಗೆ 7 ಗಂಟೆಯಿಂದ ಆರಂಭವಾಗಿದ್ದ ಮತದಾನ ಸಂಜೆ 6 ಗಂಟೆಗೆ ಮುಕ್ತಾಯಗೊಂಡಿದ್ದು, ಮೂರು ಕ್ಷೇತ್ರಗಳಲ್ಲಿ ಒಟ್ಟಾರೆ ಶೇ. 76.9 ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಚನ್ನಪಟ್ಟಣದಲ್ಲಿ ಎನ್‌ಡಿಎ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ, ಕಾಂಗ್ರೆಸ್‌ನಿಂದ ಸಿ. ಪಿ. ಯೋಗೇಶ್ವರ್ ಸೇರಿದಂತೆ 31 ಮಂದಿ ಕಣದಲ್ಲಿದ್ದಾರೆ.

Election Commission of India ಇನ್ನೂ ಸಂಡೂರಿನಲ್ಲಿ ಶೇ.76.24 ರಷ್ಟು ಹಾಗೂ ಶಿಗ್ಗಾಂವಿಯಲ್ಲಿ ಶೇ.80.48ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ.

ಬೊಂಬೆ ನಾಡು ಚನ್ನಪಟ್ಟಣದಲ್ಲಿ ದಾಖಲೆಯ ಶೇ. 88.80 ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...