Wednesday, December 17, 2025
Wednesday, December 17, 2025

ಶಿಕಾರಿಪುರ ತಾಲ್ಲೂಕಿನ ಕೆಲವು ಗ್ರಾಮಗಳಲ್ಲಿ ಆದ ಬೆಳೆ ನಷ್ಟ ಪರಿಹಾರಕ್ಕೆ ಪ್ರಸ್ತಾವನೆ: ಆಕ್ಷೇಪಣೆ ಸಲ್ಲಿಕೆಗೆ ಅವಕಾಶ

Date:

ಅಕ್ಟೋಬರ್ ತಿಂಗಳಿನ ಅಕಾಲಿಕ ಮಳೆಯಿಂದಾಗಿ ಶಿಕಾರಿಪುರ ತಾಲ್ಲೂಕಿನ ಕಡೇನಂದಿಹಳ್ಳಿ, ತಡಸನಹಳ್ಳಿ, ಮದಗಹಾರನಹಳ್ಳಿ, ದಿಂಡದಹಳ್ಳಿ, ಮತ್ತು ದಬ್ಬಣಬೈರನಹಳ್ಳಿ ಗ್ರಾಮಗಳಲ್ಲಿ ರೈತರು ಬೆಳೆದ ಬಾಳೆ, ಶುಂಠಿ ಮತ್ತು ತರಕಾರಿ ಬೆಳೆ ಹಾನಿ ಕುರಿತು ಜಂಟಿ ಸಮೀಕ್ಷೆ ನಡೆಸಿದ್ದು ನಷ್ಟ ಪರಿಹಾರ ಕೊಡಲು ಸಕ್ಷಮ ಪ್ರಾಧಿಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕಾಗಿರುವುದರಿಂದ ಸಾರ್ವಜನಿಕರು ಆಕ್ಷೇಪಣೆಗಳನ್ನು ನ. 21 ರಂದು ಲಿಖಿತವಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಕಚೇರಿ, ಶಿಕಾರಿಪುರ ಇಲ್ಲಿಗೆ ಸಲ್ಲಿಸುವುದು.
ಸುಣ್ಣದಕೊಪ್ಪ ಗ್ರಾ.ಪಂ, ತಡಸಹಳ್ಳಿ ಗ್ರಾ. ಮಹೇಶಕುಮಾರ ಎ.ಜಿ ಇವರ 0.36 ಹೆ. ಟೋಮ್ಯಾಟೋ ಬೆಳೆ ಮತ್ತು 0.18 ಹೆ. ಬದನೆಕಾಯಿ ಬೆಳೆ ಹಾನಿಯಾಗಿದೆ.

ತಡಸಹಳ್ಳಿ ಗ್ರಾ. ಪ್ರಾಂಶಾತ ಇವರ 0.40 ಹೆ. ಟೋಮ್ಯಾಟೋ ಬೆಳೆ ಮತ್ತು 0.18 ಹೆ. ಬದನೆಕಾಯಿ ಬೆಳೆ ಹಾನಿಯಾಗಿದೆ. ಕಡೇನಂದಿಗಳ್ಳಿ ಗ್ರಾ, ವಿಜಯಾ ಬಿ.ಬಿ ಇವರ 0.18 ಹೆ. ಶುಂಠಿ ಹಾಗೂ 0.08 ಹೆ. ಶುಂಠಿ ಬೆಳೆ ಹಾನಿಯಾಗಿದೆ. ಕಡೇನಂದಿಗಳ್ಳಿ ಗ್ರಾ, ಮಾಲತೇಶ ಇವರ 0.18 ಹೆ. ಶುಂಠಿ ಬೆಳೆ ಮತ್ತು 0.07 ಹೆ, ಶುಂಠಿ ಬೆಳೆ ಹಾನಿಯಾಗಿದೆ. ಕಡೇನಂದಿಹಳ್ಳಿ ಗ್ರಾ, ಜಯಾನಂದ ಇವರ 0.18 ಹೆ. ಶುಂಠಿ ಬೆಳೆ ಹಾಗೂ 0.08 ಹೆ. ಶುಂಠಿ ಬೆಳೆ ಹಾನಿಯಾಗಿದೆ. ಮದಗಹಾರನಹಳ್ಳಿ ಗ್ರಾಂ.ಪಂ, ಮದಗಹಾರನಹಳ್ಳಿ ಗ್ರಾ, ಸಿದ್ದನಗೌಡ ಇವರ 0.50 ಹೆ. ಬಾಳೆ ಮತ್ತು 0.25 ಹೆ. ಬಾಳೆ ಬೆಳೆ ಹಾನಿಯಾಗಿದೆ.

ದಿಂಡದಹಳ್ಳಿ ಗ್ರಾಂ.ಪಂ. ಕಿಟ್ಟದಹಳ್ಳಿ ಗ್ರಾ, ಕೊಲ್ಲಮ್ಮ, ಗಣೇಶಪ್ಪ, ನಾಗಪ್ಪ, ಮಂಜಮ್ಮ, ಸಂಜೀವಪ್ಪ ಮತ್ತು ದಾನಪ್ಪ ಇವರುಗಳ ಜಂಟಿಯಲ್ಲಿ 1.20 ಹೆ. ಶುಂಠಿ ಬೆಳೆ ಹಾನಿಯಾಗಿದೆ. ಬೇಗೂರು ಗ್ರಾಂ.ಪಂ, ದಬ್ಬಣ ಬೈರನಹಳ್ಳಿ ಗ್ರಾ, ಬಸವಗೌಡ 0.15 ಹೆ. ಶುಂಠಿ ಬೆಳೆ ಹಾನಿಯಾಗಿರುತ್ತದೆ ಎಂದು ಶಿಕಾರಿಪುರ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶರು ತಿಳಿಸಿದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...

Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ...

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ...