Tuesday, August 11, 2026
Tuesday, August 11, 2026

CM Siddhramaiah ರಾಜ್ಯ ಅಬಕಾರಿ ಇಲಾಖೆಯಲ್ಲಿ ₹ 700 ಕೋಟಿ ಲಂಚ ಪ್ರಕರಣ ಪ್ರಸ್ತಾಪಿಸಿದ ಮೋದಿ ಅವರಿಗೆ ಸಿಎಂ ಸಿದ್ಧರಾಮಯ್ಯ ಬಹಿರಂಗ ಸವಾಲು

Date:

CM Siddhramaiah ಅಬಕಾರಿ ಇಲಾಖೆಯಲ್ಲಿ 700 ಕೋಟಿ ಲಂಚ ಪಡೆದು ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಚುನಾವಣೆ ನಡೆಸುತ್ತಿದೆ ಎನ್ನುವ ಹಸಿ ಹಸಿ ಸುಳ್ಳನ್ನು ಇದೇ ಮಹಾರಾಷ್ಟ್ರದಲ್ಲಿ ಮೋದಿ ಹೇಳಿದ್ದಾರೆ. ಮೋದಿಯವರೇ ನೀವು ಸುಳ್ಳು ಭಾಷಣ ಮಾಡಿದ ಮಹಾರಾಷ್ಟ್ರಕ್ಕೇ ಬಂದು ನಿಮಗೆ ನೇರ ಸವಾಲು ಹಾಕುತ್ತಿದ್ದೇನೆ. ನಿಮ್ಮ ಭಾಷಣದ ಸುಳ್ಳನ್ನು ಸಾಬೀತು ಮಾಡಿದರೆ ನಾನು ಆ ಕ್ಷಣವೇ ರಾಜಕೀಯ ನಿವೃತ್ತಿ ಪಡೆಯಲು ಸಿದ್ಧ. ಇಲ್ಲದಿದ್ದರೆ ನೀವು ರಾಜಕೀಯ ನಿವೃತ್ತಿ ಘೋಷಿಸುತ್ತೀರಾ? ಎಂದು ಮುಖ್ಯಮಂತ್ರಿ CM Siddhramaiah ಸಿದ್ಧರಾಮಯ್ಯನವರು ಮಹಾರಾಷ್ಟ್ರದ ವಿಧಾನ ಸಭಾ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರಿಗೆ ಸವಾಲು ಹಾಕಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...