Monday, February 2, 2026
Monday, February 2, 2026

Dr. C. N. Manjunath “ನಾನು ಕೇವಲ ಕೋವಿಡ್ ಟಾಸ್ಕ್ ಫೋರ್ಸ್ ಸದಸ್ಯನಾಗಿದ್ದೆ.ಹೊರತು ಹಣಕಾಸು ನಿರ್ವಹಿಸಿಲ್ಲ- ಸಂಸದ ಡಾ.ಸಿ.ಎನ್.ಮಂಜುನಾಥ್

Date:

Dr. C. N. Manjunath ಕೊವೀಡ್ ನಿರ್ವಹಣೆ ವಿಚಾರದಲ್ಲಿ ಕೆಲವು ಮಾಧ್ಯಮಗಳಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಅನಗತ್ಯವಾಗಿ ನನ್ನ‌ ಹೆಸರು
ಪ್ರಸ್ತಾಪವಾಗುತ್ತಿರುವುದು ನನ್ನ ಗಮನಕ್ಕೆ ಬಂದಿದ್ದು

ನಾನು ಕೊವೀಡ್ ಟಾಸ್ಕ್ ಫೋರ್ಸ್ ಮುಖ್ಯಸ್ಥನಾಗಿರಲಿಲ್ಲ. ಕೇವಲ ಸಮಿತಿಯ ಸದಸ್ಯನಾಗಿ ಅನೇಕ ತಜ್ಞರು, ವೈದ್ಯರು, ಸರ್ಕಾರಿ ಅಧಿಕಾರಿಗಳ ಜೊತೆ ಸೇರಿ ರೋಗಿಗಳು ಹಾಗೂ ಸಾರ್ವಜನಿಕರಿಗೆ ಕೊವೀಡ್ ನಿಯಂತ್ರಣದ ಬಗ್ಗೆ ಮತ್ತು ಮುಂಜಾಗ್ರತಾ ಕ್ರಮಗಳ ಬಗ್ಗೆ ಸಲಹೆ ಸೂಚನೆ ನೀಡುವುದಷ್ಟೇ ನನ್ನ ಜವಾಬ್ದಾರಿ ಆಗಿತ್ತು. ಇದನ್ನು ಹೊರತುಪಡಿಸಿ ಯಾವುದೇ ರೀತಿಯ ಹಣಕಾಸಿನ ಜವಾಬ್ದಾರಿಯಾಗಲಿ, ನಿಯಂತ್ರಣವಾಗಲಿ ನನ್ನ ವ್ಯಾಪ್ತಿಗೆ ಬರುತ್ತಿರಲಿಲ್ಲ.

Dr. C. N. Manjunath ಸಚಿವ ಸಂಪುಟದ ಮಾರ್ಗದರ್ಶನದಲ್ಲಿ ಕೊವೀಡ್ ನಿರ್ವಹಣೆ ನಡೆಯುತ್ತಿತ್ತು. ಆದರೂ ಕೆಲವು ಸಾಮಾಜಿಕ ಜಾಲತಾಣದಲ್ಲಿ ಅನಗತ್ಯವಾಗಿ ನನ್ನ ಹೆಸರನ್ನು ಉಲ್ಲೇಖಿಸಲಾಗುತ್ತಿರುವುದು ನನಗೆ ನೋವು ತರಿಸಿದೆ ಎಂದು ಸಂಸದ ಡಾ.ಸಿ‌ಎನ್.ಮಂಜುನಾಥ್ ಅವರು ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟೀಕರಣ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...