Wednesday, September 16, 2026
Wednesday, September 16, 2026

ನವೆಂಬರ್ 21. ಶಿವಮೊಗ್ಗ ತಾಲ್ಲೂಕು ಮಟ್ಟದ ಪ್ರತಿಭಾಕಾರಂಜಿ & ಕಲೋತ್ಸವ

Date:

ಕೆ,ಎಸ್,ಅರ್,ಟಿ,ಸಿ ಶಿವಮೊಗ್ಗ ವಿಭಾಗವು ನ. 15 ರಂದು ಕೆ.ಎಸ್. ಅರ್. ಟಿ.ಸಿ. ಡಿಪೋದಲ್ಲಿ ವಾಯು ಮಾಲಿನ್ಯ ನಿಯಂತ್ರಣ ಮಾಸಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ವಾಯು ಮಾಲಿನ್ಯ ನಿಯಂತ್ರಣದಲ್ಲಿ ಉತ್ತಮ ನಿರ್ವಹಣೆ ತೋರಿದ 10 ಜನ ವಾಹನ ಚಾಲಕರನ್ನು ಸನ್ಮಾನಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಶಿವಮೊಗ್ಗ ವಿಭಾಗದ ಜಂಟಿ ಸಾರಿಗೆ ಆಯುಕ್ತರಾದ ಭೀಮನ ಗೌಡ ಪಾಟೀಲ್, ಕೆ.ಎಸ್. ಅರ್. ಟಿ.ಸಿ. ವಿಭಾಗೀಯ ನಿಯಂತ್ರಣಾಧಿಕಾರಿ ನವೀನ ಕುಮಾರ್, ಡಿ.ಟಿ.ಒ ದಿನೇಶ್ ಚನ್ನಗಿರಿ, ಡಿಪೋ ಮ್ಯಾನೇಜರ್ ಎಂ. ರಾಮಚಂದ್ರಪ್ಪ, ಪ್ರಾದೇಶಿಕ ಸಾರಿಗೆ ಅಧಿಕಾರಿ ಮುರಗೇಂದ್ರ ಬಿ. ಶಿರೋಲ್ಕರ್, ಹಿ. ಮೋ. ವಾ ನಿ. ಪಿ.ಎಂ. ಮಲ್ಲೇಶಪ್ಪ, ಕಚೇರಿ ಅಧೀಕ್ಷಕರುಗಳಾದ ರಾಮಚಂದ್ರಪ್ಪ ಎಚ್. ಸಿ., ಶ್ರೀಮತಿ ರಮ್ಯಾ, ವಿಷಯ ನಿರ್ವಾಹಕರಾದ ಡಿ.ಮೋಹನ್ ಕುಮಾರ್, ಪ್ರಾದೇಶಿಕ ಸಾರಿಗೆ ಕಚೇರಿ ಹಾಗೂ ಕೆ,ಎಸ್,ಆರ್,ಟಿ,ಸಿ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...

B.Y.Raghavendra ಸ್ಥಳೀಯರ ಆಹವಾಲು ಕೇಳದೇ , ವಾಸ್ತವ ಸ್ಥಿತಿ ಅರಿಯದೇ ಕಸ್ತೂರಿ ರಂಗನ್ ವರದಿ ನೀಡಲಾಗಿದೆ- ಬಿ.ವೈ.ರಾಘವೇಂದ್ರ

B.Y.Raghavendra ಕಸ್ತೂರಿ ರಂಗನ್‌ ಸಮಿತಿಯ ಶಿಫಾರಸ್ಸುಗಳಲ್ಲಿ ಕೆಲವು ಮಾರ್ಪಾಡುಗೊಳಿಸಿ, ಅರಣ್ಯ ಭೂಮಿಯೆಂದು...