Monday, February 2, 2026
Monday, February 2, 2026

KSRTC Shimoga ವಾಯು ಮಾಲಿನ್ಯ ನಿಯಂತ್ರಣ ಮಾಸಾಚರಣೆ. ಸಾರಿಗೆ ವಾಹನ ಚಾಲಕರಿಗೆ ಸನ್ಮಾನ

Date:

KSRTC Shimoga ಕೆ,ಎಸ್,ಅರ್,ಟಿ,ಸಿ ಶಿವಮೊಗ್ಗ ವಿಭಾಗವು ನ. 15 ರಂದು ಕೆ.ಎಸ್. ಅರ್. ಟಿ.ಸಿ. ಡಿಪೋದಲ್ಲಿ ವಾಯು ಮಾಲಿನ್ಯ ನಿಯಂತ್ರಣ ಮಾಸಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ವಾಯು ಮಾಲಿನ್ಯ ನಿಯಂತ್ರಣದಲ್ಲಿ ಉತ್ತಮ ನಿರ್ವಹಣೆ ತೋರಿದ 10 ಜನ ವಾಹನ ಚಾಲಕರನ್ನು ಸನ್ಮಾನಿಸಲಾಯಿತು
KSRTC Shimoga ಈ ಕಾರ್ಯಕ್ರಮದಲ್ಲಿ ಶಿವಮೊಗ್ಗ ವಿಭಾಗದ ಜಂಟಿ ಸಾರಿಗೆ ಆಯುಕ್ತರಾದ ಭೀಮನ ಗೌಡ ಪಾಟೀಲ್, ಕೆ.ಎಸ್. ಅರ್. ಟಿ.ಸಿ. ವಿಭಾಗೀಯ ನಿಯಂತ್ರಣಾಧಿಕಾರಿ ನವೀನ ಕುಮಾರ್, ಡಿ.ಟಿ.ಒ ದಿನೇಶ್ ಚನ್ನಗಿರಿ, ಡಿಪೋ ಮ್ಯಾನೇಜರ್ ಎಂ. ರಾಮಚಂದ್ರಪ್ಪ, ಪ್ರಾದೇಶಿಕ ಸಾರಿಗೆ ಅಧಿಕಾರಿ ಮುರಗೇಂದ್ರ ಬಿ. ಶಿರೋಲ್ಕರ್, ಹಿ. ಮೋ. ವಾ ನಿ. ಪಿ.ಎಂ. ಮಲ್ಲೇಶಪ್ಪ, ಕಚೇರಿ ಅಧೀಕ್ಷಕರುಗಳಾದ ರಾಮಚಂದ್ರಪ್ಪ ಎಚ್. ಸಿ., ಶ್ರೀಮತಿ ರಮ್ಯಾ, ವಿಷಯ ನಿರ್ವಾಹಕರಾದ ಡಿ.ಮೋಹನ್ ಕುಮಾರ್, ಪ್ರಾದೇಶಿಕ ಸಾರಿಗೆ ಕಚೇರಿ ಹಾಗೂ ಕೆ,ಎಸ್,ಆರ್,ಟಿ,ಸಿ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...