Sunday, December 14, 2025
Sunday, December 14, 2025

Kanaka Dasa Jayanti 2024 ಶ್ರೀಕನಕರು ಸಾಮಾಜಿಕ ತಾರತಮ್ಯ & ಅಸಮಾನತೆ ಬಗ್ಗೆ ತಮ್ಮ ಕೃತಿಗಳ ಮೂಲಕ ಜನಜಾಗೃತಿ ಮಾಡಿದವರು- ಸಿದ್ಧರಾಮಯ್ಯ

Date:

Kanaka Dasa Jayanti 2024 ಜಾತಿ-ಕುಲ ಸೃಷ್ಟಿಸಿರುವ ಸಾಮಾಜಿಕ ತಾರತಮ್ಯ ಮತ್ತು ಅಸಮಾನತೆ ಬಗ್ಗೆ ಕೀರ್ತನೆ-ಕಾವ್ಯಗಳ ಮೂಲಕ ಜನಜಾಗೃತಿಗೊಳಿಸಿದ್ದ ಕನಕ ದಾಸರು ದಾಸಶ್ರೇಷ್ಠರು ಮಾತ್ರವಲ್ಲ, ಒಬ್ಬ ಅಪೂರ್ವ ಸಮಾಜ ಸುಧಾರಕರಾಗಿದ್ದರು.

ಜಾತಿ-ಧರ್ಮದ ದುರ್ಬಳಕೆಯಿಂದಾಗಿ ಇತಿಹಾಸದ ಚಕ್ರ ಹಿಂದಕ್ಕೆ ಚಲಿಸುತ್ತಿದೆಯೇನೋ ಎನ್ನುವ ಆತಂಕ ಕಾಡುತ್ತಿರುವ ಇಂದಿನ ದಿನಗಳಲ್ಲಿ ಕನಕದಾಸರ ಚಿಂತನೆ ನಮ್ಮ ದಾರಿಯ ಬೆಳಕಾಗಬೇಕು.

Kanaka Dasa Jayanti 2024 ಕವಿ, ದಾರ್ಶನಿಕ, ಮಹಾನ್ ಮಾನವತಾವಾದಿ ಕನಕದಾಸರಿಗೆ ನನ್ನ ಭಕ್ತಿ ಪೂರ್ವಕ ನಮನಗಳು.
ಎಂದು ಮುಖ್ಯಮಂತ್ರಿ
ಸಿದ್ಧರಾಮಯ್ಯವರು ಕನಕದಾಸರಿಗೆ ಭಕ್ತಿಪೂರ್ವಕ ನಮನ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...