Monday, February 2, 2026
Monday, February 2, 2026

Kanaka Dasa Jayanti 2024 ಶ್ರೀಕನಕರು ಸಾಮಾಜಿಕ ತಾರತಮ್ಯ & ಅಸಮಾನತೆ ಬಗ್ಗೆ ತಮ್ಮ ಕೃತಿಗಳ ಮೂಲಕ ಜನಜಾಗೃತಿ ಮಾಡಿದವರು- ಸಿದ್ಧರಾಮಯ್ಯ

Date:

Kanaka Dasa Jayanti 2024 ಜಾತಿ-ಕುಲ ಸೃಷ್ಟಿಸಿರುವ ಸಾಮಾಜಿಕ ತಾರತಮ್ಯ ಮತ್ತು ಅಸಮಾನತೆ ಬಗ್ಗೆ ಕೀರ್ತನೆ-ಕಾವ್ಯಗಳ ಮೂಲಕ ಜನಜಾಗೃತಿಗೊಳಿಸಿದ್ದ ಕನಕ ದಾಸರು ದಾಸಶ್ರೇಷ್ಠರು ಮಾತ್ರವಲ್ಲ, ಒಬ್ಬ ಅಪೂರ್ವ ಸಮಾಜ ಸುಧಾರಕರಾಗಿದ್ದರು.

ಜಾತಿ-ಧರ್ಮದ ದುರ್ಬಳಕೆಯಿಂದಾಗಿ ಇತಿಹಾಸದ ಚಕ್ರ ಹಿಂದಕ್ಕೆ ಚಲಿಸುತ್ತಿದೆಯೇನೋ ಎನ್ನುವ ಆತಂಕ ಕಾಡುತ್ತಿರುವ ಇಂದಿನ ದಿನಗಳಲ್ಲಿ ಕನಕದಾಸರ ಚಿಂತನೆ ನಮ್ಮ ದಾರಿಯ ಬೆಳಕಾಗಬೇಕು.

Kanaka Dasa Jayanti 2024 ಕವಿ, ದಾರ್ಶನಿಕ, ಮಹಾನ್ ಮಾನವತಾವಾದಿ ಕನಕದಾಸರಿಗೆ ನನ್ನ ಭಕ್ತಿ ಪೂರ್ವಕ ನಮನಗಳು.
ಎಂದು ಮುಖ್ಯಮಂತ್ರಿ
ಸಿದ್ಧರಾಮಯ್ಯವರು ಕನಕದಾಸರಿಗೆ ಭಕ್ತಿಪೂರ್ವಕ ನಮನ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...