Friday, April 18, 2025
Friday, April 18, 2025

Kanaka Dasa Jayanti 2024 ಶ್ರೀಕನಕರು ಸಾಮಾಜಿಕ ತಾರತಮ್ಯ & ಅಸಮಾನತೆ ಬಗ್ಗೆ ತಮ್ಮ ಕೃತಿಗಳ ಮೂಲಕ ಜನಜಾಗೃತಿ ಮಾಡಿದವರು- ಸಿದ್ಧರಾಮಯ್ಯ

Date:

Kanaka Dasa Jayanti 2024 ಜಾತಿ-ಕುಲ ಸೃಷ್ಟಿಸಿರುವ ಸಾಮಾಜಿಕ ತಾರತಮ್ಯ ಮತ್ತು ಅಸಮಾನತೆ ಬಗ್ಗೆ ಕೀರ್ತನೆ-ಕಾವ್ಯಗಳ ಮೂಲಕ ಜನಜಾಗೃತಿಗೊಳಿಸಿದ್ದ ಕನಕ ದಾಸರು ದಾಸಶ್ರೇಷ್ಠರು ಮಾತ್ರವಲ್ಲ, ಒಬ್ಬ ಅಪೂರ್ವ ಸಮಾಜ ಸುಧಾರಕರಾಗಿದ್ದರು.

ಜಾತಿ-ಧರ್ಮದ ದುರ್ಬಳಕೆಯಿಂದಾಗಿ ಇತಿಹಾಸದ ಚಕ್ರ ಹಿಂದಕ್ಕೆ ಚಲಿಸುತ್ತಿದೆಯೇನೋ ಎನ್ನುವ ಆತಂಕ ಕಾಡುತ್ತಿರುವ ಇಂದಿನ ದಿನಗಳಲ್ಲಿ ಕನಕದಾಸರ ಚಿಂತನೆ ನಮ್ಮ ದಾರಿಯ ಬೆಳಕಾಗಬೇಕು.

Kanaka Dasa Jayanti 2024 ಕವಿ, ದಾರ್ಶನಿಕ, ಮಹಾನ್ ಮಾನವತಾವಾದಿ ಕನಕದಾಸರಿಗೆ ನನ್ನ ಭಕ್ತಿ ಪೂರ್ವಕ ನಮನಗಳು.
ಎಂದು ಮುಖ್ಯಮಂತ್ರಿ
ಸಿದ್ಧರಾಮಯ್ಯವರು ಕನಕದಾಸರಿಗೆ ಭಕ್ತಿಪೂರ್ವಕ ನಮನ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಏಪ್ರಿಲ್ 19 ಆಲ್ಕೊಳ ಫೀಡರ್ ಎ.ಎಫ್. 3 & 5 ರ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-3 ಮತ್ತು...

Sonia Gandhi ಸೋನಿಯಾ & ರಾಹುಲ್ ಮೇಲೆ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣ- ಶಿವಮೊಗ್ಗ ಎನ್ಎಸ್ ಯು ಐ ಆರೋಪ- ಪ್ರತಿಭಟನೆ

ಕೇಂದ್ರ ಬಿ ಜೆ ಪಿ ಸರ್ಕಾರ ಜಾರಿ ನಿರ್ದೇಶನಾಲಯದ ಮೂಲಕ ನ್ಯಾಷನಲ್...

MESCOM ಏಪ್ರಿಲ್ 18 ಆಲ್ಕೊಳ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ...