Thursday, June 18, 2026
Thursday, June 18, 2026

Kanaka Dasa Jayanti 2024 ಶ್ರೀಕನಕರು ಸಾಮಾಜಿಕ ತಾರತಮ್ಯ & ಅಸಮಾನತೆ ಬಗ್ಗೆ ತಮ್ಮ ಕೃತಿಗಳ ಮೂಲಕ ಜನಜಾಗೃತಿ ಮಾಡಿದವರು- ಸಿದ್ಧರಾಮಯ್ಯ

Date:

Kanaka Dasa Jayanti 2024 ಜಾತಿ-ಕುಲ ಸೃಷ್ಟಿಸಿರುವ ಸಾಮಾಜಿಕ ತಾರತಮ್ಯ ಮತ್ತು ಅಸಮಾನತೆ ಬಗ್ಗೆ ಕೀರ್ತನೆ-ಕಾವ್ಯಗಳ ಮೂಲಕ ಜನಜಾಗೃತಿಗೊಳಿಸಿದ್ದ ಕನಕ ದಾಸರು ದಾಸಶ್ರೇಷ್ಠರು ಮಾತ್ರವಲ್ಲ, ಒಬ್ಬ ಅಪೂರ್ವ ಸಮಾಜ ಸುಧಾರಕರಾಗಿದ್ದರು.

ಜಾತಿ-ಧರ್ಮದ ದುರ್ಬಳಕೆಯಿಂದಾಗಿ ಇತಿಹಾಸದ ಚಕ್ರ ಹಿಂದಕ್ಕೆ ಚಲಿಸುತ್ತಿದೆಯೇನೋ ಎನ್ನುವ ಆತಂಕ ಕಾಡುತ್ತಿರುವ ಇಂದಿನ ದಿನಗಳಲ್ಲಿ ಕನಕದಾಸರ ಚಿಂತನೆ ನಮ್ಮ ದಾರಿಯ ಬೆಳಕಾಗಬೇಕು.

Kanaka Dasa Jayanti 2024 ಕವಿ, ದಾರ್ಶನಿಕ, ಮಹಾನ್ ಮಾನವತಾವಾದಿ ಕನಕದಾಸರಿಗೆ ನನ್ನ ಭಕ್ತಿ ಪೂರ್ವಕ ನಮನಗಳು.
ಎಂದು ಮುಖ್ಯಮಂತ್ರಿ
ಸಿದ್ಧರಾಮಯ್ಯವರು ಕನಕದಾಸರಿಗೆ ಭಕ್ತಿಪೂರ್ವಕ ನಮನ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...