Monday, February 2, 2026
Monday, February 2, 2026

Gaurava prasastu puraskrtara ಹಿರಿಯ ವಿಮರ್ಶಕ ಡಾ.ರಾಜೇಂದ್ರ ಚೆನ್ನಿ ಸೇರಿದಂತೆ ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಪ್ರಶಸ್ತಿ ಘೋಷಣೆ

Date:

Gaurava prasastu puraskrtara ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ 2023 ಹಾಗೂ 2024ನೇ ಸಾಲಿನ ವಾರ್ಷಿಕ ‘ಗೌರವ ಪ್ರಶಸ್ತಿ’ಗೆ ಹತ್ತು ಮಂದಿ ಲೇಖಕರು, ಅನುವಾದಕರನ್ನು ಆಯ್ಕೆ ಮಾಡಿ ಪ್ರಾಧಿಕಾರ ಪ್ರಕಟಿಸಿದೆ.

2023 ನೇ ಸಾಲಿಗೆ ಗೌರವ ಪ್ರಶಸ್ತಿಗೆ ಪ್ರೋ.ಎಚ್.ಎಸ್. ರಾಘವೇಂದ್ರ ರಾವ್, ವಿನಯ್ ಚೇತನ್ ,ಡಾ. ಎಚ್‌.ಎಂ‌. ಕುಮಾರಸ್ವಾಮಿ, ಡಾ.ದು. ಸರಸ್ವತಿ ಆಯ್ಕೆಯಾಗಿದ್ದಾರೆ.

Gaurava prasastu puraskrtara 2024ನೇ ಸಾಲಿಗೆ ಡಾ. ರಾಜೇಂದ್ರ ಚೆನ್ನಿ, ಡಾ. ಕರಿಗೌಡ ಬೀಚನಹಳ್ಳಿ , ಡಾ. ಆರ್. ಕೆ. ಕುಲಕರ್ಣಿ , ಡಾ. ಬಸು ಬೇವಿನ ಗಿಡದ ಅವರು ಭಾಜನರಾಗಿದ್ದಾರೆ.
ಪ್ರಶಸ್ತಿಯು 50 ಸಾವಿರ ನಗದು ಹಾಗೂ ಫಲಕ ಒಳಗೊಂಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...