Sunday, June 22, 2025
Sunday, June 22, 2025

Gaurava prasastu puraskrtara ಹಿರಿಯ ವಿಮರ್ಶಕ ಡಾ.ರಾಜೇಂದ್ರ ಚೆನ್ನಿ ಸೇರಿದಂತೆ ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಪ್ರಶಸ್ತಿ ಘೋಷಣೆ

Date:

Gaurava prasastu puraskrtara ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ 2023 ಹಾಗೂ 2024ನೇ ಸಾಲಿನ ವಾರ್ಷಿಕ ‘ಗೌರವ ಪ್ರಶಸ್ತಿ’ಗೆ ಹತ್ತು ಮಂದಿ ಲೇಖಕರು, ಅನುವಾದಕರನ್ನು ಆಯ್ಕೆ ಮಾಡಿ ಪ್ರಾಧಿಕಾರ ಪ್ರಕಟಿಸಿದೆ.

2023 ನೇ ಸಾಲಿಗೆ ಗೌರವ ಪ್ರಶಸ್ತಿಗೆ ಪ್ರೋ.ಎಚ್.ಎಸ್. ರಾಘವೇಂದ್ರ ರಾವ್, ವಿನಯ್ ಚೇತನ್ ,ಡಾ. ಎಚ್‌.ಎಂ‌. ಕುಮಾರಸ್ವಾಮಿ, ಡಾ.ದು. ಸರಸ್ವತಿ ಆಯ್ಕೆಯಾಗಿದ್ದಾರೆ.

Gaurava prasastu puraskrtara 2024ನೇ ಸಾಲಿಗೆ ಡಾ. ರಾಜೇಂದ್ರ ಚೆನ್ನಿ, ಡಾ. ಕರಿಗೌಡ ಬೀಚನಹಳ್ಳಿ , ಡಾ. ಆರ್. ಕೆ. ಕುಲಕರ್ಣಿ , ಡಾ. ಬಸು ಬೇವಿನ ಗಿಡದ ಅವರು ಭಾಜನರಾಗಿದ್ದಾರೆ.
ಪ್ರಶಸ್ತಿಯು 50 ಸಾವಿರ ನಗದು ಹಾಗೂ ಫಲಕ ಒಳಗೊಂಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಎಲ್ಲಾ ಸಮುದಾಯಗಳ ಸಾಮಾಜಿಕ,ಆರ್ಥಿಕ,ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆ ನಡೆಸುವ ಉದ್ದೇಶವಿದೆ – ಮಧು ಬಂಗಾರಪ್ಪ

Madhu Bangarappa ರಾಜ್ಯದಲ್ಲಿನ ವಿವಿಧ ಜಾತಿ ಜನಾಂಗಗಳ, ಅದರಲ್ಲೂ ಮುಖ್ಯವಾಗಿ ಹಿಂದುಳಿದ...

DK Shivakumar ಎತ್ತಿನಹೊಳೆ ಯೋಜನೆ ಕಾಮಗಾರಿ‌ ಪರಿಶೀಲಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

DK Shivakumar ಎತ್ತಿನ ಹೊಳೆ ಯೋಜನೆಯ ಮೂಲಕ ಕುಡಿಯುವ ನೀರನ್ನು ಬರಪೀಡಿತ...

Royal English Medium School ರಾಯಲ್ ಡೈಮಂಡ್ ಶಾಲೆಯಲ್ಲಿ‌ ನಿತ್ಯ ಯೋಗ ಮಾಡುವ ಸಂಕಲ್ಪ ಸ್ವೀಕಾರ

Royal English Medium School ಶಿವಮೊಗ್ಗ ನಗರದ ಹೆಸರಾಂತ ವಿದ್ಯಾಸಂಸ್ಥೆಯಲ್ಲಿ ಒಂದಾದ...