Monday, December 15, 2025
Monday, December 15, 2025

Indira Gandhi ನಮ್ಮ ಪಂಚ ಗ್ಯಾರಂಟಿಗಳು ಶ್ರೀಮತಿ ಇಂದಿರಾ ಗಾಂಧಿಯವರಿಂದ ಪ್ರೇರಣೆ ಪಡೆದಿವೆ- ಸಿಎಂ ಸಿದ್ಧರಾಮಯ್ಯ

Date:

Indira Gandhi ಸರ್ವರಿಗೂ ಸಮಪಾಲು ನೀಡುವ ಸ್ವಾವಲಂಬಿ ಮತ್ತು ಜಾತ್ಯತೀತ ಭಾರತದ ರೂವಾರಿ ಶ್ರೀಮತಿ ಇಂದಿರಾಗಾಂಧಿಯವರನ್ನು ಅವರ ಹುಟ್ಟುಹಬ್ಬದ ದಿನ ಗೌರವದಿಂದ ನೆನೆಯುತ್ತೇನೆ. ಅವರ ಬಡವರ ಪರವಾದ ಕಾಳಜಿ ಮತ್ತು ಅಭಿವೃದ್ಧಿಯ ಮುನ್ನೋಟದಿಂದ ನಾನು ಪ್ರೇರಿತನಾಗಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯನವರು ಹೇಳಿದ್ದಾರೆ.

ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ ಕ್ಯಾಂಟೀನ್ ಸೇರಿದಂತೆ ನಮ್ಮ ಪಂಚ ಗ್ಯಾರಂಟಿ ಯೋಜನೆಗಳು ಕೂಡಾ ಶ್ರೀಮತಿ ಇಂದಿರಾಗಾಂಧಿಯವರಿಂದ ಪ್ರೇರಣೆ ಪಡೆದಿವೆ. ಬಡವರ ಬಗ್ಗೆ ಅವರ ಹೃದಯ ಸದಾ ಮಿಡಿಯುತ್ತಿತ್ತು. ಗರೀಬಿ ಹಟಾವೋ ಎಂದು ಹೇಳುತ್ತಾ ಬಡತನದ ವಿರುದ್ಧ ಅವರು ಸಮರವನ್ನೇ ಸಾರಿದ್ದರು.

Indira Gandhi ಪ್ರಧಾನ ಮಂತ್ರಿಯಾಗಿ ಬ್ಯಾಂಕ್ ರಾಷ್ಟ್ರೀಕರಣ, ಭೂ ಸುಧಾರಣೆ, ಸಾರ್ವಜನಿಕ ಕ್ಷೇತ್ರದ ಉದ್ಯಮಗಳ ಸ್ಥಾಪನೆಯೂ ಸೇರಿದಂತೆ ಅವರು ದಿಟ್ಟತನದಿಂದ ಕಾರ್ಯರೂಪಕ್ಕೆ ತಂದಿದ್ದ ಜನಪರ ನೀತಿ-ನಿರ್ಧಾರಗಳು ನಮ್ಮ ಕಣ್ಣಮುಂದೆಯೇ ಬುಡಮೇಲು ಆಗುತ್ತಿದೆ. ಈ ಅನ್ಯಾಯದ ವಿರುದ್ಧದ ಹೋರಾಟಕ್ಕೆ ಶ್ರೀಮತಿ ಇಂದಿರಾಗಾಂಧಿಯವರ ಬದುಕು ಮತ್ತು ಚಿಂತನೆ ನಮಗೆಲ್ಲ ಪ್ರೇರಣೆಯಾಗಲಿ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...