Monday, August 3, 2026
Monday, August 3, 2026

Indira Gandhi ನಮ್ಮ ಪಂಚ ಗ್ಯಾರಂಟಿಗಳು ಶ್ರೀಮತಿ ಇಂದಿರಾ ಗಾಂಧಿಯವರಿಂದ ಪ್ರೇರಣೆ ಪಡೆದಿವೆ- ಸಿಎಂ ಸಿದ್ಧರಾಮಯ್ಯ

Date:

Indira Gandhi ಸರ್ವರಿಗೂ ಸಮಪಾಲು ನೀಡುವ ಸ್ವಾವಲಂಬಿ ಮತ್ತು ಜಾತ್ಯತೀತ ಭಾರತದ ರೂವಾರಿ ಶ್ರೀಮತಿ ಇಂದಿರಾಗಾಂಧಿಯವರನ್ನು ಅವರ ಹುಟ್ಟುಹಬ್ಬದ ದಿನ ಗೌರವದಿಂದ ನೆನೆಯುತ್ತೇನೆ. ಅವರ ಬಡವರ ಪರವಾದ ಕಾಳಜಿ ಮತ್ತು ಅಭಿವೃದ್ಧಿಯ ಮುನ್ನೋಟದಿಂದ ನಾನು ಪ್ರೇರಿತನಾಗಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯನವರು ಹೇಳಿದ್ದಾರೆ.

ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ ಕ್ಯಾಂಟೀನ್ ಸೇರಿದಂತೆ ನಮ್ಮ ಪಂಚ ಗ್ಯಾರಂಟಿ ಯೋಜನೆಗಳು ಕೂಡಾ ಶ್ರೀಮತಿ ಇಂದಿರಾಗಾಂಧಿಯವರಿಂದ ಪ್ರೇರಣೆ ಪಡೆದಿವೆ. ಬಡವರ ಬಗ್ಗೆ ಅವರ ಹೃದಯ ಸದಾ ಮಿಡಿಯುತ್ತಿತ್ತು. ಗರೀಬಿ ಹಟಾವೋ ಎಂದು ಹೇಳುತ್ತಾ ಬಡತನದ ವಿರುದ್ಧ ಅವರು ಸಮರವನ್ನೇ ಸಾರಿದ್ದರು.

Indira Gandhi ಪ್ರಧಾನ ಮಂತ್ರಿಯಾಗಿ ಬ್ಯಾಂಕ್ ರಾಷ್ಟ್ರೀಕರಣ, ಭೂ ಸುಧಾರಣೆ, ಸಾರ್ವಜನಿಕ ಕ್ಷೇತ್ರದ ಉದ್ಯಮಗಳ ಸ್ಥಾಪನೆಯೂ ಸೇರಿದಂತೆ ಅವರು ದಿಟ್ಟತನದಿಂದ ಕಾರ್ಯರೂಪಕ್ಕೆ ತಂದಿದ್ದ ಜನಪರ ನೀತಿ-ನಿರ್ಧಾರಗಳು ನಮ್ಮ ಕಣ್ಣಮುಂದೆಯೇ ಬುಡಮೇಲು ಆಗುತ್ತಿದೆ. ಈ ಅನ್ಯಾಯದ ವಿರುದ್ಧದ ಹೋರಾಟಕ್ಕೆ ಶ್ರೀಮತಿ ಇಂದಿರಾಗಾಂಧಿಯವರ ಬದುಕು ಮತ್ತು ಚಿಂತನೆ ನಮಗೆಲ್ಲ ಪ್ರೇರಣೆಯಾಗಲಿ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...